BIGG NEWS : ಕರ್ನಾಟಕದಲ್ಲಿ `ರೌಡಿಸಂ’ ಹುಟ್ಟುಹಾಕಿದ್ದೇ ಕಾಂಗ್ರೆಸ್ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ

ಬೆಂಗಳೂರು : ಕರ್ನಾಟಕದಲ್ಲಿ ರೌಡಿಸಂ ಹುಟ್ಟುಹಾಕಿದ್ದೇ ಕಾಂಗ್ರೆಸ್ ಪಕ್ಷದ ನಾಯಕರು, ಅವರ ಇತಿಹಾಸ ನೋಡಿದರೆ ಎಲ್ಲಾ ಗೊತ್ತಾಗುತ್ತೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕಿಡಿಕಾರಿದ್ದಾರೆ. BIGG NEWS: ಬೆಂಗಳೂರಿನಲ್ಲಿ ಹೆಚ್ಚಾದ ಟ್ರಾಫಿಕ್‌ ಸಮಸ್ಯೆ; ಬೆಳಗ್ಗೆ 8.30 ರ ನಂತರ ಶಾಲಾ ಬಸ್‌ಗಳ ಸಂಚಾರಕ್ಕೆ ನಿಷೇಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೌಡಿಸಂ ಹುಟ್ಟುಹಾಕಿದ್ದೇ ಕಾಂಗ್ರೆಸ್ ಪಕ್ಷದವರು, ಕಾಂಗ್ರೆಸ್ ನಾಯಕರ ಇತಿಹಾಸ ನೋಡಿದರೆ ಯಾರ್ಯಾರ ಹಿನ್ನೆಲೆ ಏನಿದೆ ಅಂತ ಗೊತ್ತಾಗುತ್ತದೆ. ಕಾಂಗ್ರೆಸ್ ನಾಯಕರ ಈಗಿನ ಮಾತುಗಳನ್ನು ಕೇಳಿದ್ದೇನೆ. ಅವರ ಮಾತುಗಳು … Continue reading BIGG NEWS : ಕರ್ನಾಟಕದಲ್ಲಿ `ರೌಡಿಸಂ’ ಹುಟ್ಟುಹಾಕಿದ್ದೇ ಕಾಂಗ್ರೆಸ್ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ