BIG NEWS: ಮುರುಘಾ ಶ್ರೀಗಳ ಬಂಧನ: ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಯನ್ನು ಉಪವಾಸಕ್ಕೆ ದೂಡಬಾರದು; ಹೈಕೋರ್ಟ್​ ಸೂಚನೆ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಶರಣರಿಗೆ ಚೆಕ್ ಹಾಗೂ ಇತರ ದಾಖಲೆಗಳಿಗೆ ಸಹಿ ಹಾಕಲು ಅವಕಾಶ ನೀಡಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್​ ನಡೆಯುತ್ತಿದೆ. BIGG NEWS: ದೇಶದಲ್ಲಿ PFI ಬ್ಯಾನ್;‌ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸಿದ ಕಾಂಗ್ರೆಸ್‌   ಈ ವೇಳೆ ಮುರುಘಾ ಶರಣರ ಪರ ವಕೀಲ‌ ಸಂದೀಪ್ ಪಾಟೀಲ್ ವಾದ ಮಂಡಿಸಿದರು.ಮಠದ ಸಿಬ್ಬಂದಿ ಮತ್ತು ಶಿಕ್ಷಣ ಸಂಸ್ಥೆಯ ಸಿಬ್ಬಂದಿಗೆ ವೇತನ ಪಾವತಿ ಹಾಗೂ … Continue reading BIG NEWS: ಮುರುಘಾ ಶ್ರೀಗಳ ಬಂಧನ: ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಯನ್ನು ಉಪವಾಸಕ್ಕೆ ದೂಡಬಾರದು; ಹೈಕೋರ್ಟ್​ ಸೂಚನೆ