Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಥೈಲ್ಯಾಂಡಿನ ಓಪಲ್ ಸುಚಾಟಾ ಚುವಾಂಗ್ ಶ್ರೀಗೆ ವಿಶ್ವ ಸುಂದರಿ-2025 ಕಿರೀಟ | Miss World 2025 Winner

31/05/2025 10:04 PM

BREAKING: 2025ರ ವಿಶ್ವ ಸುಂದರಿಯಾಗಿ ಥಾಯ್ಲೆಂಡಿನ ಸುಚತಾ ಚುವಾಂಗ್ ಶ್ರೀ ಆಯ್ಕೆ | Suchata Chuangsri

31/05/2025 10:00 PM

BREAKING: ಕಾಂಗ್ರೆಸ್ ನ ಇಬ್ಬರು ಮುಸ್ಲಿಂ ಮುಖಂಡರಿಗೆ ಶಿಸ್ತು ಉಲ್ಲಂಘನೆ ನೋಟಿಸ್

31/05/2025 9:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಅಧಿಕಾರ ವಿಕೇಂದ್ರೀಕರಣ, ತೆರಿಗೆ ಸಂಗ್ರಹ, ಅನುದಾನ ಬಳಕೆಯಲ್ಲಿ ‘ಕರ್ನಾಟಕ’ವೇ ಮುಂಚೂಣಿ
KARNATAKA

BIG NEWS: ಅಧಿಕಾರ ವಿಕೇಂದ್ರೀಕರಣ, ತೆರಿಗೆ ಸಂಗ್ರಹ, ಅನುದಾನ ಬಳಕೆಯಲ್ಲಿ ‘ಕರ್ನಾಟಕ’ವೇ ಮುಂಚೂಣಿ

By kannadanewsnow0930/05/2025 6:59 PM

ಬೆಂಗಳೂರು: ಪಂಚಾಯತ್‌ ವಿಕೇಂದ್ರೀಕರಣ ಕುರಿತು ದೇಶದ ಎಲ್ಲ ರಾಜ್ಯಗಳಲ್ಲಿ ನಡೆಸಿರುವ ಅಧ್ಯಯನ ವರದಿಯನ್ನು ಕೇಂದ್ರದ ಪಂಚಾಯತ್‌ ರಾಜ್‌ ಸಚಿವಾಲಯ ಬಿಡುಗಡೆಗೊಳಿಸಿದ್ದು, ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ.

ಪಂಚಾಯತ್‌ ಸಬಲೀಕರಣ, ಆರ್ಥಿಕ ಸ್ವಾಯತ್ತತೆ ಮತ್ತು ಆಡಳಿತ ಸುಧಾರಣೆಗಳ ಕುರಿತು ರಾಜ್ಯಗಳನ್ನು ಮೌಲ್ಯಮಾಪನ ಮಾಡುವ ಪಿಡಿಐ ಚೌಕಟ್ಟು, ಕಾರ್ಯಗಳು, ಹಣಕಾಸು, ಕಾರ್ಯನಿರ್ವಾಹಕರು, ಸಾಮರ್ಥ್ಯ ವೃದ್ಧಿ ಮತ್ತು ಹೊಣೆಗಾರಿಕೆ ಸೇರಿ ಆರು ಪ್ರಮುಖ ನಿಯತಾಂಕಗಳನ್ನು ಆಧರಿಸಿ ಮೌಲ್ಯಮಾಪನ ಮಾಡಿದ್ದು, ಹಣಕಾಸು ಮತ್ತು ಹೊಣೆಗಾರಿಕೆಯ ನಿರ್ಣಾಯಕ ನಿಯತಾಂಕಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದೆ. ಶ್ರೇಯಾಂಕದಲ್ಲಿ ಹಣಕಾಸು ಗರಿಷ್ಠ ಪ್ರಾಮುಖ್ಯ ಹೊಂದಿದೆ.

ಎರಡು ವರ್ಷಗಳಲ್ಲಿ ಗ್ರಾಮೀಣಾಭಿವೃದ್ಧಿಗಾಗಿ ಹತ್ತು ಹಲವು ನೂತನ ಯೋಜನೆಗಳನ್ನು ಪರಿಚಯಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಮುಖವಾಗಿ ಕೂಸಿನ ಮನೆ, ಅರಿವು ಕೇಂದ್ರ, ಘನತ್ಯಾಜ್ಯ ನಿರ್ವಹಣೆ, ರಾಜೀವ್‌ಗಾಂಧಿ ಪಂಚಾಯತ್‌ರಾಜ್‌ ಫೆಲೋಶಿಪ್‌, ಪ್ರಗತಿಪಥ, ಕಲ್ಯಾಣಪಥ, ಹೊಂಬೆಳಕು ಮುಂತಾದವುಗಳು ಗ್ರಾಮೀಣರ ಬದುಕಿಗೆ ಸಹಕಾರಿಯಾಗಿದೆ. ಇದರ ಜೊತೆಗೆ ನರೇಗಾ, ಗ್ರಾಮೀಣ ಕುಡಿಯುವ ನೀರು ಮುಂತಾದ ಕಾರ್ಯಕ್ರಮಗಳನ್ನು ಜನರಿಗೆ ಉಪಯೋಗವಾಗುವಂತೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆ ರಾಜ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಅಧಿಕಾರ ವಿಕೇಂದ್ರೀಕರಣ, ತೆರಿಗೆ ಸಂಗ್ರಹ, ಅನುದಾನ ಬಳಕೆ, ಗ್ರಾಮಸಭೆ ಲೆಕ್ಕ ಪರಿಶೋಧನೆಯಲ್ಲಿ ಮುಂಚೂಣಿಯಲ್ಲಿದೆ.

ಪಂಚಾಯತ್‌ ವಿಕೇಂದ್ರೀಕರಣ ಕುರಿತು ದೇಶದ ಎಲ್ಲ ರಾಜ್ಯಗಳಲ್ಲಿ ನಡೆಸಿರುವ ಅಧ್ಯಯನ ವರದಿಯನ್ನು ಕೇಂದ್ರದ ಪಂಚಾಯತ್‌ ರಾಜ್‌ ಸಚಿವಾಲಯ ಬಿಡುಗಡೆಗೊಳಿಸಿದ್ದು,… pic.twitter.com/FCjh5gNX70

— DIPR Karnataka (@KarnatakaVarthe) May 30, 2025

SHOCKING: ಬ್ರಾಂಡೆಂಡ್ ಪನ್ನೀರ್, ವಾಟರ್ ಬಾಟಲಿ ಅಂತ ಖರೀದಿಸೋ ಮುನ್ನಾ ಈ ಸುದ್ದಿ ಓದಿ, ನೀವೇ ಶಾಕ್ ಆಗ್ತೀರಿ

BREAKING : ಪೊಲೀಸರಿಂದ ಅಕ್ರಮವಾಗಿ ‘IPL’ ಟಿಕೆಟ್ ಮಾರಾಟ ದಂಧೆ ಪ್ರಕರಣ : ಇಬ್ಬರು ಕಾನ್ಸ್ಟೇಬಲ್ ಸಸ್ಪೆಂಡ್

Share. Facebook Twitter LinkedIn WhatsApp Email

Related Posts

BREAKING: ಕಾಂಗ್ರೆಸ್ ನ ಇಬ್ಬರು ಮುಸ್ಲಿಂ ಮುಖಂಡರಿಗೆ ಶಿಸ್ತು ಉಲ್ಲಂಘನೆ ನೋಟಿಸ್

31/05/2025 9:34 PM1 Min Read

ಶತ್ರುಗಳ ತೊಂದರೆ, ಅವಮಾನಗಳಿಂದ ಮುಕ್ತಿ ಪಡೆಯಲು ದೇವರನ್ನು ಹೀಗೆ ಪೂಜಿಸಿ

31/05/2025 9:19 PM3 Mins Read

BIG NEWS: ನಾನು ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ನಟ ಶಿವಣ್ಣ

31/05/2025 9:15 PM1 Min Read
Recent News

ಥೈಲ್ಯಾಂಡಿನ ಓಪಲ್ ಸುಚಾಟಾ ಚುವಾಂಗ್ ಶ್ರೀಗೆ ವಿಶ್ವ ಸುಂದರಿ-2025 ಕಿರೀಟ | Miss World 2025 Winner

31/05/2025 10:04 PM

BREAKING: 2025ರ ವಿಶ್ವ ಸುಂದರಿಯಾಗಿ ಥಾಯ್ಲೆಂಡಿನ ಸುಚತಾ ಚುವಾಂಗ್ ಶ್ರೀ ಆಯ್ಕೆ | Suchata Chuangsri

31/05/2025 10:00 PM

BREAKING: ಕಾಂಗ್ರೆಸ್ ನ ಇಬ್ಬರು ಮುಸ್ಲಿಂ ಮುಖಂಡರಿಗೆ ಶಿಸ್ತು ಉಲ್ಲಂಘನೆ ನೋಟಿಸ್

31/05/2025 9:34 PM

ಶತ್ರುಗಳ ತೊಂದರೆ, ಅವಮಾನಗಳಿಂದ ಮುಕ್ತಿ ಪಡೆಯಲು ದೇವರನ್ನು ಹೀಗೆ ಪೂಜಿಸಿ

31/05/2025 9:19 PM
State News
KARNATAKA

BREAKING: ಕಾಂಗ್ರೆಸ್ ನ ಇಬ್ಬರು ಮುಸ್ಲಿಂ ಮುಖಂಡರಿಗೆ ಶಿಸ್ತು ಉಲ್ಲಂಘನೆ ನೋಟಿಸ್

By kannadanewsnow0931/05/2025 9:34 PM KARNATAKA 1 Min Read

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೋಮು ದಳ್ಳುರಿ ಹೆಚ್ಚಾಗುತ್ತಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಇಬ್ಬರು…

ಶತ್ರುಗಳ ತೊಂದರೆ, ಅವಮಾನಗಳಿಂದ ಮುಕ್ತಿ ಪಡೆಯಲು ದೇವರನ್ನು ಹೀಗೆ ಪೂಜಿಸಿ

31/05/2025 9:19 PM

BIG NEWS: ನಾನು ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ನಟ ಶಿವಣ್ಣ

31/05/2025 9:15 PM

BREAKING: ಏಪ್ರಿಲ್.1ರಿಂದ ಮೇ.31ರವರೆಗೆ ರಾಜ್ಯದಲ್ಲಿ ಮಳೆಯಿಂದ 71 ಮಂದಿ ಸಾವು, 15378.32 ಹೆಕ್ಟೇರ್ ಬೆಳೆಹಾನಿ

31/05/2025 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.