BIG NEWS: ಕಿಲ್ಲರ್ ಕೊರೊನಾ ವಿರುದ್ಧ ಮೈಲುಗಲ್ಲು ಸೃಷ್ಟಿಸಿದ ಕರ್ನಾಟಕ
ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಜತೆಗೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಕೋವಿಡ್ ವಿರುದ್ಧ ಹೋರಾಡಲು ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳುವಂತೆಯೂ ಸೂಚಿಸಿದೆ. BIGG NEWS : ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ವೀಕೆಂಡ್ ಕರ್ಪ್ಯೂನಲ್ಲಿ ಮದ್ಯ ಮಾರಾಟಕ್ಕಿಲ್ಲ ಅವಕಾಶ! ಈ ನಡುವೆ ಕೋವಿಡ್ ವಿರುದ್ಧದ ಹೋರಾಟದಲ್ಲಿ ರಾಜ್ಯ ಮತ್ತೊಂದು ಮೈಲುಗಲ್ಲು ಸೃಷ್ಟಿಸಿದೆ. ವಯಸ್ಕರರಿಗೆ 2 ಡೋಸ್ ಲಸಿಕೆ ನೀಡುವಿಕೆಯಲ್ಲಿ ದೇಶದಲ್ಲೇ 3ನೇ ಸ್ಥಾನ ಪಡೆದಿದೆ. BIG … Continue reading BIG NEWS: ಕಿಲ್ಲರ್ ಕೊರೊನಾ ವಿರುದ್ಧ ಮೈಲುಗಲ್ಲು ಸೃಷ್ಟಿಸಿದ ಕರ್ನಾಟಕ
Copy and paste this URL into your WordPress site to embed
Copy and paste this code into your site to embed