BREAKING: ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಮಹಾ ಪದಗಾರ ‘ದಳವಾಯಿ ಚಿತ್ತಪ್ಪ’ ವಿಧಿವಶ
ಬಳ್ಳಾರಿ: ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ದಳವಾಯಿ ಚಿತ್ತಪ್ಪನವರು ನಿಧನರಾಗಿದ್ದಾರೆ. ಜನಪದ ಮಹಾಕಾವ್ಯಗಳ ಧ್ವನಿಗೆ ದಿಕ್ಕು ತೋರಿಸಿದ ಮಹಾ ಪದಗಾರ ಇನ್ನಿಲ್ಲವಾಗಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಬಂಡಿ ಗ್ರಾಮದ ದಳವಾಯಿ ಚಿತ್ತಪ್ಪ (90 ವರ್ಷ) ನವರ ಸಿರಿಕಂಠಕ್ಕೆ ತಲೆದೂಗದವರಿಲ್ಲ. ಸಂಡೂರು-ಕೂಡ್ಲಿಗಿ ಪರಿಸರದಲ್ಲಿ ಹಬ್ಬ ಹರಿದಿನಗಳಲ್ಲಿ ಗಣನಾದದೊಂದಿಗೆ ಚಿತ್ತಪ್ಪನ ದನಿ ಕೇಳದಿದ್ದರೆ ಕಾರ್ಯಕ್ರಮ ಅಪೂರ್ಣ ಎಂಬುವುದು ಸುತ್ತಲಿನವರ ಅಭಿಪ್ರಾಯವಾಗಿದೆ. ಶ್ರೀಯುತರು ಹಲವಾರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಮುದಾಯ ಸಮ್ಮೇಳನಗಳಲ್ಲಿ ಹಾಡಿ ಜನಮನ ಗೆದ್ದಿದ್ದರು. ದಳವಾಯಿ ಚಿತ್ತಪ್ಪನವರು ತಮ್ಮ ಹದಿನೆಂಟನೇ ವಯಸ್ಸಿಗೆ … Continue reading BREAKING: ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಮಹಾ ಪದಗಾರ ‘ದಳವಾಯಿ ಚಿತ್ತಪ್ಪ’ ವಿಧಿವಶ
Copy and paste this URL into your WordPress site to embed
Copy and paste this code into your site to embed