BIG NEWS: ತಾರಕಕ್ಕೇರಿದ ಕರ್ನಾಟಕ-ಮಹಾ ಗಡಿವಿವಾದ: ಸಿಎಂ ಬೊಮ್ಮಾಯಿ ಅಣಕು ಶವಯಾತ್ರೆ ನಡೆಸಿ ಪುಂಡಾಟ ಮೆರೆದ ಶಿವಸೇನೆ ಕಾರ್ಯಕರ್ತರು

ಮಹಾರಾಷ್ಟ್ರ: ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ವಿವಾದ ತಾರಕಕ್ಕೇರಿದೆ. ಕರ್ನಾಟಕದ ಒಂದಿಂಚೂ ಗಡಿಯನ್ನು ಬಿಟ್ಟುಕೊಡುವುದಿಲ್ಲ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ಬೆನ್ನಲ್ಲೇ, ಅವರ ಅಣಕು ಶವಯಾತ್ರೆ ನಡೆಸಿ ಶಿವಸೇನೆಯ ಕಾರ್ಯಕರ್ತರು ಪುಂಡಾಟ ಮೆರೆದಿದ್ದಾರೆ. BIG BREAKING NEWS: ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’ಯ ‘ಅಂತಿಮ ಕೀ ಉತ್ತರ’ ಪ್ರಕಟ | KARTET-2022 ಬೆಳಗಾವಿಯ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮತ್ತೆ ತಾರಕಕ್ಕೇರಿದೆ. ಜತ್ತ ತಾಲೂಕಿನ 40 ಗ್ರಾಮಗಳು ಕರ್ನಾಟಕಕ್ಕೆ ಸೇರಬೇಕು ಎಂಬುದಾಗಿ ಸಿಎಂ ಬಸವರಾಜ … Continue reading BIG NEWS: ತಾರಕಕ್ಕೇರಿದ ಕರ್ನಾಟಕ-ಮಹಾ ಗಡಿವಿವಾದ: ಸಿಎಂ ಬೊಮ್ಮಾಯಿ ಅಣಕು ಶವಯಾತ್ರೆ ನಡೆಸಿ ಪುಂಡಾಟ ಮೆರೆದ ಶಿವಸೇನೆ ಕಾರ್ಯಕರ್ತರು