BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಸರ್ವಪಕ್ಷ ಸಭೆ ಬಳಿಕ ಅಂತಿಮ ನಿರ್ಧಾರ : ಸಿಎಂ ಬೊಮ್ಮಾಯಿ

ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಿನ್ನೆ ಸಂಜೆ ಮಹತ್ವದ ಸಭೆ ನಡೆದಿದ್ದು, ಸರ್ವಪಕ್ಷ ಸಭೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. BIGG NEWS : ಅಡಕೆಗೆ ಎಲೆ ಚುಕ್ಕೆ ರೋಗವನ್ನು ತಡೆಗಟ್ಟಲು 10 ಕೋಟಿ ರೂ. ಬಿಡುಗಡೆ : ಸಿಎಂ ಬೊಮ್ಮಾಯಿ ಸಭೆ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್​ ನೇಮಕವಾದ … Continue reading BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಸರ್ವಪಕ್ಷ ಸಭೆ ಬಳಿಕ ಅಂತಿಮ ನಿರ್ಧಾರ : ಸಿಎಂ ಬೊಮ್ಮಾಯಿ