BREAKING NEWS : ಬೆಳಗಾವಿ ಗಡಿ ವಿವಾದ : ಸರ್ವಪಕ್ಷ ನಾಯಕರ ಸಭೆ ಕರೆಯಲು ಸಿಎಂ ಬೊಮ್ಮಾಯಿ ಚಿಂತನೆ

ಬೆಳಗಾವಿ : ಬೆಳಗಾವಿ ಗಡಿ ವಿವಾದವನ್ನು ಕೆಣಕುತ್ತಿರುವ ಮಹಾರಾಷ್ಟ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದು, ಜತ್ ತಾಲೂಕನು ಕರ್ನಾಟಕಕ್ಕೆ ಸೇರಿಸಬೇಕೆಂಬ ಬೇಡಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಬೆಳಗಾವಿ ಗಡಿ ವಿವಾದ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಇಂದು ಸರ್ವಪಕ್ಷದ ಸಭೆ ಕರೆದಿದ್ದಾರೆ ಎನ್ನಲಾಗಿದೆ. ಬೆಳಗಾವಿ ಗಡಿ ವಿವಾದದ ಕುರಿತು ಚರ್ಚಿಸಲು ಬರುವಂತೆ ಸಿಎಂ ಬೊಮ್ಮಾಯಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಗೆ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ. ಇಂದು … Continue reading BREAKING NEWS : ಬೆಳಗಾವಿ ಗಡಿ ವಿವಾದ : ಸರ್ವಪಕ್ಷ ನಾಯಕರ ಸಭೆ ಕರೆಯಲು ಸಿಎಂ ಬೊಮ್ಮಾಯಿ ಚಿಂತನೆ