ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಡಿ ಸಾಲಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಡಿ 2022-23 ನೇ ಸಾಲಿಗೆ ಅನುಷ್ಟಾನಗೊಳಿಸುತ್ತಿರುವ ನೇರಸಾಲ ಯೋಜನೆ, ಉದ್ಯಮಶೀಲತೆ(ಐಎಸ್‍ಬಿ) ಯೋಜನೆ ಮತ್ತು ದ್ವಿಚಕ್ರ ವಾಹನ ಯೋಜನೆಗಳಡಿ ಸೌಲಭ್ಯ ಪಡೆಯಲು ಕರೆಯಲಾಗಿದ್ದ ಅರ್ಜಿ ಅವಧಿಯನ್ನು ಜನವರಿ 16 ರವರೆಗೆ ವಿಸ್ತರಿಸಲಾಗಿದೆ. ಅರ್ಹ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ಮುಖಾಂತರ ಆನ್‍ಲೈನ್ ಅರ್ಜಿಗಳನ್ನು ಸಲ್ಲಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ವಿಕಲಚೇತನ ವಿದ್ಯಾರ್ಥಿವೇತಕ್ಕೆ ಅರ್ಜಿ ಆಹ್ವಾನ 2022-23 ನೇ ಸಾಲಿಗೆ ವಿಕಲಚೇತನ ವಿದ್ಯಾರ್ಥಿವೇತನ ಯೋಜನೆಯನ್ನು … Continue reading ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಡಿ ಸಾಲಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ