ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ 15 ಲಕ್ಷದವರೆಗೆ ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರವರ್ಗ-3 ರಡಿ 2(ಎ) ಯಿಂದ (ಎಫ್) ವರೆಗೆ ಬರುವ ಮರಾತ, ಮರಾಠ, ಅರೆಕ್ಷತ್ರಿ, ಅರೆ ಮರಾಠ, ಆರ್ಯಮರಾಠ, ಆರ್ಯ, ಆರ್ಯರು, ಕೊಂಕಣ ಮರಾಠ, ಕ್ಷತ್ರಿಯ ಮರಾತ/ಕ್ಷತ್ರಿ ಮರಾಠ, ಕುಳವಾಡಿ ಜನರ ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ದಿಗಾಗಿ 2022-23 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜೀಬಾವು-ಜಲ ಭಾಗ್ಯ ಯೋಜನೆ(ಗಂಗಾ ಕಲ್ಯಾಣ ನೀರಾವರಿ ಈ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ … Continue reading ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ 15 ಲಕ್ಷದವರೆಗೆ ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ