Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಗಗನಯಾತ್ರೆಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ; CE20 ಕ್ರಯೋಜೆನಿಕ್ ಎಂಜಿನ್’ನ ಹೊಸ ಸ್ಟಾರ್ಟ್-ಅಪ್ ಪರೀಕ್ಷೆ ಯಶಸ್ವಿ

19/11/2025 9:59 PM

ಡಿ.27, 28 KPTCL ಮರು ಪರೀಕ್ಷೆ: KEA ಮಾಹಿತಿ

19/11/2025 9:43 PM

BREAKING : ದ.ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಿಂದ ‘ಶುಭಮನ್ ಗಿಲ್’ ಔಟ್ |Shubman Gill

19/11/2025 9:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ‘ಇಂಟರ್ನ್ ಶಿಪ್’ಗೆ ಅರ್ಜಿ ಆಹ್ವಾನ
KARNATAKA

‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ‘ಇಂಟರ್ನ್ ಶಿಪ್’ಗೆ ಅರ್ಜಿ ಆಹ್ವಾನ

By kannadanewsnow0929/10/2025 6:51 PM

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದೆ.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

2021-2022, 2022-23, 2023-24 ಹಾಗೂ 2024-2025ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಒಟ್ಟು 21 ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಒದಗಿಸಲಾಗುವುದು.

ವಿವರ: ಮಹಿಳಾ ಆಯವ್ಯಯದಡಿ 08 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 09 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಕಲ್ಪಿಸಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಶಿಪ್ ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೈಪೆಂಡ್ ನೀಡಲಾಗುವುದು. ಅಭ್ಯರ್ಥಿಗಳು ತಮ್ಮ ಸ್ವವಿವರದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/Qth3f5FjMHXSxTB68 ರಲ್ಲಿ ಅರ್ಜಿ ಸಲ್ಲಿಸುವುದು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.

ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಕಿಕ್ ಔಟ್

BIG ALERT : ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ನಕಲಿ `ENO’ : ಅಸಲಿ ಯಾವುದು ಅಂತ ಜಸ್ಟ್ ಹೀಗೆ ಕಂಡುಹಿಡಿಯಿರಿ.!

Share. Facebook Twitter LinkedIn WhatsApp Email

Related Posts

ಡಿ.27, 28 KPTCL ಮರು ಪರೀಕ್ಷೆ: KEA ಮಾಹಿತಿ

19/11/2025 9:43 PM1 Min Read

BREAKING: ನಾಳೆ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಎಸಗಿದ್ದ 6 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

19/11/2025 8:56 PM1 Min Read

ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ತ್ವರಿತ ಸಾಲ ಸೌಲಭ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

19/11/2025 8:53 PM1 Min Read
Recent News

BREAKING : ಗಗನಯಾತ್ರೆಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ; CE20 ಕ್ರಯೋಜೆನಿಕ್ ಎಂಜಿನ್’ನ ಹೊಸ ಸ್ಟಾರ್ಟ್-ಅಪ್ ಪರೀಕ್ಷೆ ಯಶಸ್ವಿ

19/11/2025 9:59 PM

ಡಿ.27, 28 KPTCL ಮರು ಪರೀಕ್ಷೆ: KEA ಮಾಹಿತಿ

19/11/2025 9:43 PM

BREAKING : ದ.ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಿಂದ ‘ಶುಭಮನ್ ಗಿಲ್’ ಔಟ್ |Shubman Gill

19/11/2025 9:29 PM

BREAKING: ನಾಳೆ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಎಸಗಿದ್ದ 6 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

19/11/2025 8:56 PM
State News
KARNATAKA

ಡಿ.27, 28 KPTCL ಮರು ಪರೀಕ್ಷೆ: KEA ಮಾಹಿತಿ

By kannadanewsnow0919/11/2025 9:43 PM KARNATAKA 1 Min Read

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂ…

BREAKING: ನಾಳೆ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಎಸಗಿದ್ದ 6 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

19/11/2025 8:56 PM

ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ತ್ವರಿತ ಸಾಲ ಸೌಲಭ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

19/11/2025 8:53 PM

ಶೀಘ್ರದಲ್ಲೇ 15 ವನ್ಯಜೀವಿ ವೈದ್ಯರನ್ನು ನೇಮಕ: ಸಚಿವ ಈಶ್ವರ್ ಖಂಡ್ರೆ

19/11/2025 7:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.