Big news:‌ ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ಕಬ್ಬಿಣ ಗಣಿಗಾರಿಕೆ ಮಿತಿ ಹೆಚ್ಚಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು: ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ವಾರ್ಷಿಕ ಕಬ್ಬಿಣದ ಅದಿರು ಉತ್ಪಾದನಾ ಮಿತಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಹೆಚ್ಚಿಸಿದೆ. ಶುಕ್ರವಾರ(ನಿನ್ನೆ) ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ವಾರ್ಷಿಕ ಕಬ್ಬಿಣದ ಅದಿರು ಉತ್ಪಾದನಾ ಮಿತಿಯನ್ನು 7 ಎಂಎಂಟಿಯಿಂದ 15 ಎಂಎಂಟಿಗೆ ಹೆಚ್ಚಿಸಿದೆ. ಬಳ್ಳಾರಿಗೆ ಈ ಮಿತಿಯನ್ನು ವರ್ಷಕ್ಕೆ 28 ಎಂಎಂಟಿಯಿಂದ 35 ಎಂಎಂಟಿಗೆ ಹೆಚ್ಚಿಸಲಾಗಿದೆ. ಎನ್‌ವಿ ರಮಣ ನೇತೃತ್ವದ ಪೀಠವು ಇತರ ರಾಜ್ಯಗಳ ಮಾದರಿಯಲ್ಲಿ ಕಬ್ಬಿಣದ ಅದಿರು ಉತ್ಖನನದ … Continue reading Big news:‌ ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ಕಬ್ಬಿಣ ಗಣಿಗಾರಿಕೆ ಮಿತಿ ಹೆಚ್ಚಿಸಿದ ಸುಪ್ರೀಂ ಕೋರ್ಟ್