BIGG BREAKING NEWS: ಸಚಿವ ಉಮೇಶ್ ಕತ್ತಿ ಇನ್ನಿಲ್ಲ | Minister Umesh Katti No More

ಬೆಂಗಳೂರು: ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ಇಂದು ನಿಧನರಾಗಿದ್ದಾರೆ. ಈ ಮೂಲಕ ಸಚಿವ ಉಮೇಶ್ ಕತ್ತಿ ಇನ್ನಿಲ್ಲವಾಗಿದ್ದಾರೆ. ( Minister Umesh Katti No More ) ಮಂಗಳವಾರ ರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತವಾಗಿದ್ದು ತಕ್ಷಣ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಗಳೂರಿನ ನಿವಾಸದಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದು ಹತ್ತು ನಿಮಿಷವಾದರೂ ಹೊರಗೆ ಬಾರದೇ ಇದ್ದುದರಿಂದ ಆತಂಕಗೊಂಡು ಕುಟುಂಬಸ್ತರು ಬಾಗಿಲು ಬಡಿದು ನೋಡಿದಾಗ ಪ್ರಜ್ಞೆ ಹೀನ ಸ್ಥಿತಿಯಲ್ಲಿ ಇದ್ದರು … Continue reading BIGG BREAKING NEWS: ಸಚಿವ ಉಮೇಶ್ ಕತ್ತಿ ಇನ್ನಿಲ್ಲ | Minister Umesh Katti No More