Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಿಎಂ, ಡಿಸಿಎಂ ಜೊತೆ ರಾಹುಲ್ ಗಾಂಧಿ ಪ್ರತ್ಯೇಕ ಚರ್ಚೆ : ಕುತೂಹಲ ಮೂಡಿಸಿದ ನಾಯಕರ ಮಾತುಕತೆ!

13/01/2026 5:58 PM

ನಿಜವಾದ ಬ್ರಾಹ್ಮಣ ಯಾರು.?

13/01/2026 5:47 PM

BREAKING : ಬೆಂಗಳೂರಿಗರಿಗೆ ಸಿಹಿ ಸುದ್ದಿ : ಇನ್ಮುಂದೆ ಮೆಟ್ರೋ ಪ್ರಯಾಣಿಕರಿಗೆ ಸಿಗಲಿವೆ 1,3 & 5 ದಿನದ ಪಾಸ್ ಗಳು

13/01/2026 5:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಪೊಲೀಸ್ ವ್ಯವಸ್ಥೆ, ನ್ಯಾಯ ವಿತರಮೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನಲ್ಲಿ ಕರ್ನಾಟ ನಂ.1: ವರದಿ
KARNATAKA

BIG NEWS: ಪೊಲೀಸ್ ವ್ಯವಸ್ಥೆ, ನ್ಯಾಯ ವಿತರಮೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನಲ್ಲಿ ಕರ್ನಾಟ ನಂ.1: ವರದಿ

By kannadanewsnow0917/04/2025 5:30 PM

ಬೆಂಗಳೂರು: ನ್ಯಾಯದಾನದಲ್ಲಿ ಕರ್ನಾಟಕ ಪೊಲೀಸರು ರಾಷ್ಟ್ರದಲ್ಲೇ ಮುಂಚೂಣಿಯಲ್ಲಿದ್ದಾರೆ. ಪೊಲೀಸ್ ವ್ಯವಸ್ಥೆ, ನ್ಯಾಯ ವಿತರಣೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನಲ್ಲಿ ಕರ್ನಾಟಕ ನಂ.1 ಸ್ಥಾನ ಪಡೆದಿರುವುದಾಗಿ ಟಾಟಾ ಟ್ರಸ್ಟ್ ನ ಇಂಡಿಯನ್ ಜಸ್ಟಿಸ್ ರಿಪೋರ್ಟ್-2025ನಿಂದ ತಿಳಿದು ಬಂದಿದೆ.

ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕವು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಟಾಟಾ ಟ್ರಸ್ಟ್‌ ವರದಿ ನೀಡಿದೆ. ಪೊಲೀಸ್‌ ವ್ಯವಸ್ಥೆ, ನ್ಯಾಯ ವಿತರಣೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನಲ್ಲಿ ದೇಶದ 18 ದೊಡ್ಡ ಮತ್ತು ಮಧ್ಯಮ ಗಾತ್ರದ ರಾಜ್ಯಗಳ ಪೈಕಿ ಕರ್ನಾಟಕ ಅಗ್ರಸ್ಥಾನದಲ್ಲಿದೆ.

ಅಪರಾಧ ಕೃತ್ಯಗಳನ್ನು ಪತ್ತೆ ಹಚ್ಚಿ, ಸಾಕ್ಷ್ಯ ಸಂಗ್ರಹಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವವರೆಗೆ ಪೊಲೀಸ್‌ ಇಲಾಖೆಯು ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಎಲ್ಲಾ ಕಾರ್ಯಗಳನ್ನು ದೇಶದ ಎಲ್ಲಾ ರಾಜ್ಯಗಳಿಗಿಂತ ಬಹಳ ಯಶಸ್ವಿಯಾಗಿ ನಮ್ಮ ಕರ್ನಾಟಕ ಪೊಲೀಸ್‌ ಇಲಾಖೆಯು ಮಾಡುತ್ತಿರುವುದು ಅತ್ಯಂತ ಪ್ರಶಂಸನೀಯ ಮತ್ತು ಶ್ಲಾಘನೀಯ.

ಅಂತೆಯೇ, ನಾಗರಿಕರ ರಕ್ಷಣೆಗೆ ಹಗಲಿರುಳೆನ್ನದೆ ಶ್ರಮಿಸುತ್ತಿರುವ ಪೊಲೀಸ್‌ ಇಲಾಖೆ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಎಲ್ಲಾ ರೀತಿಯ ನೆರವನ್ನು ನೀಡಲು ನಮ್ಮ ಸರ್ಕಾರವು ಬದ್ಧವಾಗಿದೆ ಎಂಬುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕವು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಟಾಟಾ ಟ್ರಸ್ಟ್‌ ವರದಿ ನೀಡಿದೆ. ಪೊಲೀಸ್‌ ವ್ಯವಸ್ಥೆ, ನ್ಯಾಯ ವಿತರಣೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನಲ್ಲಿ ದೇಶದ 18 ದೊಡ್ಡ ಮತ್ತು ಮಧ್ಯಮ ಗಾತ್ರದ ರಾಜ್ಯಗಳ ಪೈಕಿ ಕರ್ನಾಟಕ ಅಗ್ರಸ್ಥಾನದಲ್ಲಿದೆ.

ಅಪರಾಧ ಕೃತ್ಯಗಳನ್ನು ಪತ್ತೆ ಹಚ್ಚಿ, ಸಾಕ್ಷ್ಯ… pic.twitter.com/tiJ9RRwLmu

— DIPR Karnataka (@KarnatakaVarthe) April 16, 2025

1ನೇ ತರಗತಿ ಶಾಲಾ ಪ್ರವೇಶಕ್ಕೆ ಕನಿಷ್ಠ ವಯೋಮಿತಿ 5 ವರ್ಷ 5 ತಿಂಗಳು ನಿಗದಿ

GOOD NEWS : ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ : ಇನ್ಮುಂದೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ!

Share. Facebook Twitter LinkedIn WhatsApp Email

Related Posts

BREAKING : ಸಿಎಂ, ಡಿಸಿಎಂ ಜೊತೆ ರಾಹುಲ್ ಗಾಂಧಿ ಪ್ರತ್ಯೇಕ ಚರ್ಚೆ : ಕುತೂಹಲ ಮೂಡಿಸಿದ ನಾಯಕರ ಮಾತುಕತೆ!

13/01/2026 5:58 PM1 Min Read

ನಿಜವಾದ ಬ್ರಾಹ್ಮಣ ಯಾರು.?

13/01/2026 5:47 PM4 Mins Read

BREAKING : ಬೆಂಗಳೂರಿಗರಿಗೆ ಸಿಹಿ ಸುದ್ದಿ : ಇನ್ಮುಂದೆ ಮೆಟ್ರೋ ಪ್ರಯಾಣಿಕರಿಗೆ ಸಿಗಲಿವೆ 1,3 & 5 ದಿನದ ಪಾಸ್ ಗಳು

13/01/2026 5:19 PM1 Min Read
Recent News

BREAKING : ಸಿಎಂ, ಡಿಸಿಎಂ ಜೊತೆ ರಾಹುಲ್ ಗಾಂಧಿ ಪ್ರತ್ಯೇಕ ಚರ್ಚೆ : ಕುತೂಹಲ ಮೂಡಿಸಿದ ನಾಯಕರ ಮಾತುಕತೆ!

13/01/2026 5:58 PM

ನಿಜವಾದ ಬ್ರಾಹ್ಮಣ ಯಾರು.?

13/01/2026 5:47 PM

BREAKING : ಬೆಂಗಳೂರಿಗರಿಗೆ ಸಿಹಿ ಸುದ್ದಿ : ಇನ್ಮುಂದೆ ಮೆಟ್ರೋ ಪ್ರಯಾಣಿಕರಿಗೆ ಸಿಗಲಿವೆ 1,3 & 5 ದಿನದ ಪಾಸ್ ಗಳು

13/01/2026 5:19 PM

BREAKING : ವಾಲ್ಮೀಕಿ ಹಗರಣದಲ್ಲಿ ಶಾಸಕ ಬಿ.ನಾಗೇಂದ್ರಗೆ ಬಂಧನದ ಭೀತಿ : ನಾಳೆ ಆದೇಶ ಕಾಯ್ದಿರಿಸಿದ ಕೋರ್ಟ್

13/01/2026 5:05 PM
State News
KARNATAKA

BREAKING : ಸಿಎಂ, ಡಿಸಿಎಂ ಜೊತೆ ರಾಹುಲ್ ಗಾಂಧಿ ಪ್ರತ್ಯೇಕ ಚರ್ಚೆ : ಕುತೂಹಲ ಮೂಡಿಸಿದ ನಾಯಕರ ಮಾತುಕತೆ!

By kannadanewsnow0513/01/2026 5:58 PM KARNATAKA 1 Min Read

ಮೈಸೂರು : ರಾಜ್ಯ ರಾಜಕಾರಣದಲ್ಲಿ ಇದೀಗ ಮತ್ತೊಂದು ಬೆಳವಣಿಗೆ ಆಗಿದ್ದು, ಇಂದು ರಾಹುಲ್ ಗಾಂಧಿ, ಮೈಸೂರಿನ ಮೂಲಕ ಕೇರಳಕ್ಕೆ ತೆರಳಿದ್ದರು.…

ನಿಜವಾದ ಬ್ರಾಹ್ಮಣ ಯಾರು.?

13/01/2026 5:47 PM

BREAKING : ಬೆಂಗಳೂರಿಗರಿಗೆ ಸಿಹಿ ಸುದ್ದಿ : ಇನ್ಮುಂದೆ ಮೆಟ್ರೋ ಪ್ರಯಾಣಿಕರಿಗೆ ಸಿಗಲಿವೆ 1,3 & 5 ದಿನದ ಪಾಸ್ ಗಳು

13/01/2026 5:19 PM

BREAKING : ವಾಲ್ಮೀಕಿ ಹಗರಣದಲ್ಲಿ ಶಾಸಕ ಬಿ.ನಾಗೇಂದ್ರಗೆ ಬಂಧನದ ಭೀತಿ : ನಾಳೆ ಆದೇಶ ಕಾಯ್ದಿರಿಸಿದ ಕೋರ್ಟ್

13/01/2026 5:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.