Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ B.Ed ಪ್ರವೇಶಾತಿಗೆ ಅರ್ಜಿ ಆಹ್ವಾನ
Uncategorized

ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ B.Ed ಪ್ರವೇಶಾತಿಗೆ ಅರ್ಜಿ ಆಹ್ವಾನ

By ಅವಿನಾಶ್‌ ಆರ್‌ ಭೀಮಸಂದ್ರ
karnataka state open university
karnataka state open university

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್. ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶಾತಿಯನ್ನು ಮಾಡಲಾಗುತ್ತದೆ.

ಅಭ್ಯರ್ಥಿಗಳು ವಿಜ್ಞಾನ/ಸಮಾಜ ವಿಜ್ಞಾನ/ವಾಣಿಜ್ಯ/ಮಾನವೀಯತೆ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಐವತ್ತು ಪ್ರತಿಶತ ಅಂಕಗಳನ್ನು ಪಡೆದ ಅಭ್ಯರ್ಥಿಗಳು, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ವಿಶೇಷತೆಯೊಂದಿಗೆ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಶೇಕಡ 55% ಅಂಕಗಳೊಂದಿಗೆ ಪದವಿ ಪಡೆದಿರಬೇಕು.

ಪದವಿ ಜೊತೆಗೆ ಹೆಚ್ಚುವರಿಯಾಗಿ, ಪ್ರಾಥಮಿಕ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ತರಬೇತಿ ಪಡೆದ ಸೇವಾ ಶಿಕ್ಷಕರು. ಎನ್‍ಸಿಟಿಇ ಮಾನ್ಯತೆ ಪಡೆದ ಶಿಕ್ಷಕರ ಶಿಕ್ಷಣ ಕಾರ್ಯಕ್ರಮವನ್ನು ಮುಖಾಮುಖಿ ವಿಧಾನದ ಮೂಲಕ ಪೂರ್ಣಗೊಳಿಸಿದ ಅಭ್ಯರ್ಥಿಗಳು. (ಮಾನ್ಯತೆ ಪಡೆದ ಶಿಕ್ಷಕರ ಶಿಕ್ಷಣ ಕಾರ್ಯಕ್ರಮ ಎಂದರೆ TCH/D.Ed./D.El.Ed./B.El.Ed.//ತತ್ಸಮಾನ). ದೂರಶಿಕ್ಷಣದಲ್ಲಿ ಬಿ.ಎಡ್. ಪ್ರವೇಶಾತಿ ಪಡೆಯಲು ಅರ್ಹತೆ ಹೊಂದಿರುತ್ತಾರೆ.

ಈ ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಬಿ.ಎಡ್. ಸಾಮಾನ್ಯ ಪರೀಕ್ಷೆಯನ್ನು ಬರೆಯಲು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 21 ಕೊನೆಯ ದಿನಾಂಕವಾಗಿರುತ್ತದೆ. ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯು ಸೆÀಪ್ಟೆಂಬರ್ 28 ರಂದು ನಿಗದಿ ಆಗಿರುತ್ತದೆ.

ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98806-26439/90195-26439 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರಾದ ರೋಹಿತ್ ಹೆಚ್.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Karnataka Open University invites applications for B.Ed. admission ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್. ಪ್ರವೇಶಾತಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

BIG NEWS: ಸರ್ಕಾರಿ ಕೆರೆಯಲ್ಲೇ ಗೋಡೌನ್ ಕಟ್ಟಿದ ಖಾಸಗಿ ವ್ಯಕ್ತಿ: ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ‘ಸುಮೋಟೋ’ ಕೇಸ್!

3 Mins Read

BIG NEWS: ‘ಒಡೆದ ಮನೆ’ಯಾದ ‘ಕರ್ನಾಟಕ ಯೂಥ್ ಕಾಂಗ್ರೆಸ್’: ತಾರಕ್ಕೇರಿದ ‘ಅಧ್ಯಕ್ಷ-ಉಪಾಧ್ಯಕ್ಷೆ’ ನಡುವೆ ಬಣ ರಾಜಕೀಯ!

2 Mins Read

‘ಸಚಿವ ಜಮೀರ್ ಅಹ್ಮದ್’ಗೆ ಬಿಗ್ ಶಾಕ್: ನಕಲಿ ಐಟಿಸಿ ಹಗರಣದಲ್ಲಿ ‘ನ್ಯಾಷನಲ್ ಟ್ರಾವೆಲ್ಸ್’ಗೆ IT ನೋಟಿಸ್!

2 Mins Read
Recent News

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

​ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ: ಖಾದ್ಯ ತೈಲದ ಪ್ಯಾಕೇಜಿಂಗ್ ಗಾತ್ರದಲ್ಲಿ ಏಕರೂಪತೆ ಕಡ್ಡಾಯ!

State News
KARNATAKA

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಮನಗರ: ಜಿಲ್ಲೆಯ ಬಿಡದಿ ಬಳಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕೃಷ್ಣರಾಜಪೇಟೆ (ಕೆ.ಆರ್. ಪೇಟೆ) ವಿಧಾನಸಭಾ ಕ್ಷೇತ್ರದ ಮಾಜಿ…

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟಿಸಿ ಒತ್ತಾಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.