Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING ; ಸೆನ್ಸೆಕ್ಸ್ 1000 ಅಂಕ ಏರಿಕೆ, 25,500ರ ಸಮೀಪಕ್ಕೆ ನಿಫ್ಟಿ ; ಹೂಡಿಕೆದಾರರ ಸಂಪತ್ತು 3.4 ಲಕ್ಷ ಕೋಟಿಗಳಷ್ಟು ಏರಿಕೆ

26/06/2025 4:46 PM

ಕರ್ನಾಟಕ ಹೈಕೋರ್ಟ್ ನಲ್ಲಿ ಕನ್ನಡದಲ್ಲೇ ವಿಚಾರಣೆ ನಡೆಸಲು ಪುರುಷೋತ್ತಮ ಬಿಳಿಮಲೆ ಆಗ್ರಹ

26/06/2025 4:43 PM

ಕಿಡ್ನಿ ಕಸಿಗಾಗಿ ದೇಶದಲ್ಲೇ ಮೊದಲ ರೊಬೋಟ್‌ ನೆರವಿನ ಟ್ರೀಟ್‌ ಟೆಕ್ನಾಲಜಿ ಪರಿಚಯಿಸಿದ ಪೋರ್ಟಿಸ್ ಆಸ್ಪತ್ರೆ

26/06/2025 4:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದಲ್ಲಿ ವೆಜ್/ಚಿಕನ್/ಫಿಶ್ ಇತರೆ ಕಬಾಬ್‍ಗಳ ತಯಾರಿಕೆಯಲ್ಲಿ ಕೃತಕ ಬಣ್ಣಗಳ ನಿಷೇಧ ಮಾಡಿ ಅಧಿಕೃತ ಆದೇಶ
KARNATAKA

ಕರ್ನಾಟಕದಲ್ಲಿ ವೆಜ್/ಚಿಕನ್/ಫಿಶ್ ಇತರೆ ಕಬಾಬ್‍ಗಳ ತಯಾರಿಕೆಯಲ್ಲಿ ಕೃತಕ ಬಣ್ಣಗಳ ನಿಷೇಧ ಮಾಡಿ ಅಧಿಕೃತ ಆದೇಶ

By kannadanewsnow0724/06/2024 5:40 PM
vidhana soudha
vidhana soudha

ಬೆಂಗಳೂರು: ಕಬಾಬ್‍ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ The Food Safety and Standards Act, 2006 ರ ನಿಯಮ 3 (1)(zz)(viii) ಮತ್ತು The Food Safety and Standards (Food Products Standards and Food Additives) Regulations, 2011 ರ ನಿಯಮ 16.0 ಗಳಡಿ ಅವಕಾಶವಿಲ್ಲದಿರುವುದರಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ವೆಜ್/ಚಿಕನ್/ಫಿಶ್ ಇತರೆ ಕಬಾಬ್‍ಗಳ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಬರ್ಂಧಿಸಿ ಆದೇಶಿಸಲಾಗಿದೆ.

ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10.00 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು.

ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‍ನ ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಕಳಪೆಯಿಂದ ಕೂಡಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಾಗಿ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‍ನ 39 ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿದ್ದು, ಫಲಿತಾಂಶದನ್ವಯ 08 ಮಾದರಿಗಳು ಸನ್‍ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಕೃತಕ ಬಣ್ಣಗಳು ಕಂಡು ಬಂದಿದ್ದು, The Food Safety and Standards Act, 2006 ರ ನಿಯಮ 3(1)(zz)(viii)ರನ್ವಯ ಅಸುರಕ್ಷಿತವಾಗಿರುತ್ತವೆ.
The Food Safety and Standards (Food Products Standards and Food Additives) Regulations, 2011 ರ ನಿಯಮ 16.0 ರನ್ವಯ ಕಬಾಬ್‍ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿರುವುದಿಲ್ಲ.

ಕೃತಕ ಬಣ್ಣಗಳನ್ನು ಬಳಸಿರುವ ತಿಂಡಿ ತಿನಿಸುಗಳನ್ನು ದೀರ್ಘಕಾಲ ಬಳಸುವುದರಿಂದ ಚಿಕ್ಕಮಕ್ಕಳೂ ಸೇರಿದಂತೆ ಬಳಕೆದಾರರಿಗೆ ಕ್ಯಾನ್ಸರ್‍ನಂತಹ ಮಾರಕ ರೋಗಗಳಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಸಾರ್ವಜನಿಕರು ಕೃತಕ ಬಣ್ಣಗಳನ್ನು ಬಳಸಿ ಉಪಯೋಗಿಸದಂತೆ/ಮಿತವಾಗಿ ಬಳಸುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Karnataka orders ban on artificial colours in the manufacture of veg/chicken/fish and other kebabs ಕರ್ನಾಟಕದಲ್ಲಿ ವೆಜ್/ಚಿಕನ್/ಫಿಶ್ ಇತರೆ ಕಬಾಬ್‍ಗಳ ತಯಾರಿಕೆಯಲ್ಲಿ ಕೃತಕ ಬಣ್ಣಗಳ ನಿಷೇಧ ಮಾಡಿ ಅಧಿಕೃತ ಆದೇಶ
Share. Facebook Twitter LinkedIn WhatsApp Email

Related Posts

ಕರ್ನಾಟಕ ಹೈಕೋರ್ಟ್ ನಲ್ಲಿ ಕನ್ನಡದಲ್ಲೇ ವಿಚಾರಣೆ ನಡೆಸಲು ಪುರುಷೋತ್ತಮ ಬಿಳಿಮಲೆ ಆಗ್ರಹ

26/06/2025 4:43 PM1 Min Read

ಕಿಡ್ನಿ ಕಸಿಗಾಗಿ ದೇಶದಲ್ಲೇ ಮೊದಲ ರೊಬೋಟ್‌ ನೆರವಿನ ಟ್ರೀಟ್‌ ಟೆಕ್ನಾಲಜಿ ಪರಿಚಯಿಸಿದ ಪೋರ್ಟಿಸ್ ಆಸ್ಪತ್ರೆ

26/06/2025 4:30 PM2 Mins Read

SHOCKING : 24 ಗಂಟೆಯಲ್ಲಿ ಹಾಸನದ ಇಬ್ಬರು ‘ಹೃದಯಾಘಾತಕ್ಕೆ’ ಬಲಿ : ಒಂದೇ ತಿಂಗಳಲ್ಲಿ 14 ಜನರ ಸಾವು!

26/06/2025 4:24 PM1 Min Read
Recent News

BREAKING ; ಸೆನ್ಸೆಕ್ಸ್ 1000 ಅಂಕ ಏರಿಕೆ, 25,500ರ ಸಮೀಪಕ್ಕೆ ನಿಫ್ಟಿ ; ಹೂಡಿಕೆದಾರರ ಸಂಪತ್ತು 3.4 ಲಕ್ಷ ಕೋಟಿಗಳಷ್ಟು ಏರಿಕೆ

26/06/2025 4:46 PM

ಕರ್ನಾಟಕ ಹೈಕೋರ್ಟ್ ನಲ್ಲಿ ಕನ್ನಡದಲ್ಲೇ ವಿಚಾರಣೆ ನಡೆಸಲು ಪುರುಷೋತ್ತಮ ಬಿಳಿಮಲೆ ಆಗ್ರಹ

26/06/2025 4:43 PM

ಕಿಡ್ನಿ ಕಸಿಗಾಗಿ ದೇಶದಲ್ಲೇ ಮೊದಲ ರೊಬೋಟ್‌ ನೆರವಿನ ಟ್ರೀಟ್‌ ಟೆಕ್ನಾಲಜಿ ಪರಿಚಯಿಸಿದ ಪೋರ್ಟಿಸ್ ಆಸ್ಪತ್ರೆ

26/06/2025 4:30 PM

BREAKING : ಇತಿಹಾಸ ನಿರ್ಮಿಸಿದ ಭಾರತದ ‘ಶುಭಾಂಶು ಶುಕ್ಲಾ’ ; ಬಾಹ್ಯಾಕಾಶ ನಿಲ್ದಾಣ’ಕ್ಕೆ ಎಂಟ್ರಿ, ಮೊದಲ ಭಾರತೀಯ ಹೆಗ್ಗಳಿಕೆ

26/06/2025 4:28 PM
State News
KARNATAKA

ಕರ್ನಾಟಕ ಹೈಕೋರ್ಟ್ ನಲ್ಲಿ ಕನ್ನಡದಲ್ಲೇ ವಿಚಾರಣೆ ನಡೆಸಲು ಪುರುಷೋತ್ತಮ ಬಿಳಿಮಲೆ ಆಗ್ರಹ

By kannadanewsnow0926/06/2025 4:43 PM KARNATAKA 1 Min Read

ಬೆಂಗಳೂರು: ಕೆಲವೇ ಗೌರವಾನ್ವಿತ ನ್ಯಾಯಾಧೀಶರುಗಳ ವಿಶೇಷ ಆಸಕ್ತಿಯಿಂದ ಕನ್ನಡ ಭಾಷೆ ನ್ಯಾಯಾಲಯ ವ್ಯವಸ್ಥೆಯಲ್ಲಿ ಉಸಿರಾಡುತ್ತಿದ್ದು, ಕಕ್ಷಿದಾರರು, ನ್ಯಾಯವಾದಿಗಳು ಕನ್ನಡದವರೇ ಆಗಿದ್ದರೂ…

ಕಿಡ್ನಿ ಕಸಿಗಾಗಿ ದೇಶದಲ್ಲೇ ಮೊದಲ ರೊಬೋಟ್‌ ನೆರವಿನ ಟ್ರೀಟ್‌ ಟೆಕ್ನಾಲಜಿ ಪರಿಚಯಿಸಿದ ಪೋರ್ಟಿಸ್ ಆಸ್ಪತ್ರೆ

26/06/2025 4:30 PM

SHOCKING : 24 ಗಂಟೆಯಲ್ಲಿ ಹಾಸನದ ಇಬ್ಬರು ‘ಹೃದಯಾಘಾತಕ್ಕೆ’ ಬಲಿ : ಒಂದೇ ತಿಂಗಳಲ್ಲಿ 14 ಜನರ ಸಾವು!

26/06/2025 4:24 PM

BIG NEWS : ‘KPCC’ ಅಧ್ಯಕ್ಷ ಸ್ಥಾನ ಕೊಟ್ಟರೆ ನಾನು ಸಚಿವ ಸ್ಥಾನವನ್ನು ಬಿಡುತ್ತೇನೆ : ಸಚಿವ ಕೆ.ಎನ್ ರಾಜಣ್ಣ ಹೇಳಿಕೆ

26/06/2025 4:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.