‘ಕಾಂಗ್ರೆಸ್’ಗೆ ‘ಕರ್ನಾಟಕ ರಾಜ್ಯ ರೈತ ಸಂಘ’ ಸಪೋರ್ಟ್: ‘NDA ಒಕ್ಕೂಟ’ವನ್ನು ಸೋಲಿಸಲು ನಿರ್ಧಾರ

ಮಂಡ್ಯ: ‘ಕಾಂಗ್ರೆಸ್ ಗೆ ಕರ್ನಾಟಕ ರಾಜ್ಯ ರೈತ ಸಂಘ ಸಪೋರ್ಟ್.’!? NDA ಒಕ್ಕೂಟವನ್ನು ಸೋಲಿಸಲು ರೈತ ಸಂಘ ನಿರ್ಧಾರ ಕೈಗೊಂಡಿದೆ. ಲೋಕಸಭಾ ಚುನಾವಣೆಯಲ್ಲಿ NDA ಒಕ್ಕೂಟದ ಬಿಜೆಪಿ-ಜೆಡಿಎಸ್ ಸೋಲಿಸಲು ರೈತ ಸಂಘ ಪ್ಲಾನ್ ಮಾಡಲಾಗಿದೆ. ‘ಬಿಜೆಪಿ ಮತ್ತು ಮಿತ್ರ ಪಕ್ಷಗಳ ಸೋಲಿಸಿ ರೈತ ಸಮುದಾಯ ಉಳಿಸಿ ಎಂಬ ಘೋಷಣೆ ಪ್ರಚಾರ ನಡೆಸಲು ತೀರ್ಮಾನ ಕೈಗೊಂಡಿದೆ. ರಾಜ್ಯಾದ್ಯಂತ ಶೀಘ್ರದಲ್ಲೇ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರಚಾರ ಆಂದೋಲನ ಆರಂಭ ಮಾಡಲಿದೆ. ಘೋಷವಾಕ್ಯದೊಂದಿಗೆ ಆಂದೋಲನ ನಡೆಸಲು ರೈತರ ನಿರ್ಧಾರ ಕೈಗೊಳ್ಳಲಾಗಿದೆ. … Continue reading ‘ಕಾಂಗ್ರೆಸ್’ಗೆ ‘ಕರ್ನಾಟಕ ರಾಜ್ಯ ರೈತ ಸಂಘ’ ಸಪೋರ್ಟ್: ‘NDA ಒಕ್ಕೂಟ’ವನ್ನು ಸೋಲಿಸಲು ನಿರ್ಧಾರ