BREAKING NEWS : 67 ವಿವಿಧ ಸಾಧಕರಿಗೆ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿದ ಸಿಎಂ ಬೊಮ್ಮಾಯಿ |Kannada Rajyotsava Award

ಬೆಂಗಳೂರು : 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ  ಪ್ರಶಸ್ತಿಯನ್ನು ವಿವಿಧ ಸಾಧಕರಿಗೆ ರಾಜ್ಯ ಸರ್ಕಾರ ಇಂದು ಪ್ರದಾನ ಮಾಡಿದೆ. ನವೆಂಬರ್ 1 ರಾಜ್ಯೋತ್ಸವದ ಹಿನ್ನೆಲೆ ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ67 ಮಂದಿ ಸಾಧಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು. ಇಸ್ರೋ ಮಾಜಿ ನಿರ್ದೆಶಕ ಶಿವನ್, ಸಾಹಿತಿ ಆ.ರಾ. ಮಿತ್ರ, ನಟರಾದ ದತ್ತಣ್ಣ, ಸಿಹಿಕಹಿ ಚಂದ್ರು, ನಿವೃತ್ತ ಐಎಎಸ್ ಅಧಿಕಾರಿ ಎಂ.ಮದನ್ ಗೋಪಾಲ್, ಶಿಕ್ಷಣ ತಜ್ಞ ಸುಬ್ಬರಾವ್ ಶೆಟ್ಟಿ ಸೇರಿ 67 ಮಂದಿ ಸಾಧಿಕರಿಗೆ … Continue reading BREAKING NEWS : 67 ವಿವಿಧ ಸಾಧಕರಿಗೆ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿದ ಸಿಎಂ ಬೊಮ್ಮಾಯಿ |Kannada Rajyotsava Award