Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಫ್ತು ಹೆಚ್ಚಳದ ನಡುವೆ ಭಾರತೀಯ ಕಾಫಿಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ | Mann ki Baat

27/10/2025 6:55 AM

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮುಂದಿನ ತಿಂಗಳಿನಿಂದ `ಇಂದಿರಾ ಆಹಾರ ಕಿಟ್’ ವಿತರಣೆ.!

27/10/2025 6:54 AM

ಆಪರೇಷನ್ ಸಿಂಧೂರ್ ಹಬ್ಬದ ಋತುವಿನಲ್ಲಿ ಸಂತೋಷವನ್ನು ಹೆಚ್ಚಿಸಿದೆ: ಪ್ರಧಾನಿ ಮೋದಿ

27/10/2025 6:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಅಂಗಾಂಗ ದಾನ’ ನೋಂದಣಿಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಬಳ್ಳಾರಿ ಜಿಲ್ಲೆ ದೇಶಕ್ಕೆ ಪ್ರಥಮ
KARNATAKA

BIG NEWS: ‘ಅಂಗಾಂಗ ದಾನ’ ನೋಂದಣಿಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಬಳ್ಳಾರಿ ಜಿಲ್ಲೆ ದೇಶಕ್ಕೆ ಪ್ರಥಮ

By kannadanewsnow0916/11/2024 7:44 PM

ಬೆಂಗಳೂರು: ಕರ್ನಾಟಕ ಅಂಗಾಂಗ ನೋಂದಣಿಯಲ್ಲಿ ದೇಶದಲ್ಲೇ ಮೂರನೇ ಸ್ಥಾವನ್ನು ಪಡೆದಿಕೊಂಡಿದೆ. ಇನ್ನೂ ಬಳ್ಳಾರಿ ಜಿಲ್ಲೆ ದೇಶಕ್ಕೆ ಪ್ರಥಮ ಸ್ಥಾವನ್ನು ಪಡೆದಿದೆ.

ಅಂಗಾಂಗ ದಾನ ನೋಂದಣಿಯಲ್ಲಿ ರಾಜ್ಯದ ಬಳ್ಳಾರಿ ಜಿಲ್ಲೆ ದೇಶಕ್ಕೆ ಮೊದಲ ಸ್ಥಾನದಲ್ಲಿರುವುದು ಶ್ಲಾಘನೀಯ. ಧಾರವಾಡ ಜಿಲ್ಲೆಯು ಅಗ್ರ ಐದು ಜಿಲ್ಲೆಗಳ ಪಟ್ಟಿಯಲ್ಲಿದೆ. ದೇಶದಲ್ಲಿ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ಅಂಗಾಂಗ ದಾನ ನೋಂದಣಿಯಲ್ಲಿ ಮಹಿಳೆಯರು ಮತ್ತು ಯುವ ಸಮೂಹ ಅಗ್ರ ಸ್ಥಾನದಲ್ಲಿರುವುದು ಸ್ವಾಗತಾರ್ಹ.

ರಾಜ್ಯದಲ್ಲಿ ಒಟ್ಟು 24,372 ಮಂದಿ ಅಂಗಾಂಗ ದಾನಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ. ನೀವೂ ಕೂಡ ಅಂಗಾಂಗ ದಾನ ಮಾಡುವ ಸಂಕಲ್ಪವನ್ನು ಕೈಗೊಳ್ಳಬಹುದು. ಅಂಗಾಂಗ ದಾನ ಮಾಡಿ, ಸಾವಿನಲ್ಲೂ ಸಾರ್ಥಕತೆ ಮೆರೆಯಿರಿ. ನೋಂದಾಯಿಸಿಕೊಳ್ಳಲು https://notto.abdm.gov.in ಲಿಂಕ್ ಕ್ಲಿಕ್ ಮಾಡಿ, ತಪ್ಪದೇ ನೀವು ಅಂಗಾಂಗ ದಾನಿಗಳೋದು ಮರೆಯಬೇಡಿ.

ಅಂಗಾಂಗ ದಾನ ನೋಂದಣಿಯಲ್ಲಿ ರಾಜ್ಯದ ಬಳ್ಳಾರಿ ಜಿಲ್ಲೆ ದೇಶಕ್ಕೆ ಮೊದಲ ಸ್ಥಾನದಲ್ಲಿರುವುದು ಶ್ಲಾಘನೀಯ. ಧಾರವಾಡ ಜಿಲ್ಲೆಯು ಅಗ್ರ ಐದು ಜಿಲ್ಲೆಗಳ ಪಟ್ಟಿಯಲ್ಲಿದೆ. ದೇಶದಲ್ಲಿ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ಅಂಗಾಂಗ ದಾನ ನೋಂದಣಿಯಲ್ಲಿ ಮಹಿಳೆಯರು ಮತ್ತು ಯುವ ಸಮೂಹ ಅಗ್ರ ಸ್ಥಾನದಲ್ಲಿರುವುದು ಸ್ವಾಗತಾರ್ಹ.

ರಾಜ್ಯದಲ್ಲಿ ಒಟ್ಟು 24,372… pic.twitter.com/kzLeKXg1SD

— DIPR Karnataka (@KarnatakaVarthe) November 16, 2024

ಸಚಿವ ಜಮೀರ್ ಹೇಳಿಕೆ ತಪ್ಪು: ಅವರನ್ನು ತಿದ್ದುವ ಕೆಲಸ ಮಾಡುತ್ತೇವೆ- ಡಿಸಿಎಂ ಡಿ.ಕೆ.ಶಿವಕುಮಾರ್

ಬಾಕ್ಸಿಂಗ್ ದಂತಕಥೆ ‘ಮೈಕ್ ಟೈಸನ್’ ಸೋಲಿಸಿದ ‘ಜೇಕ್ ಪಾಲ್’ಗೆ ಗೆದ್ದ ಬಹುಮಾನವೆಷ್ಟು ಗೊತ್ತಾ.?

Share. Facebook Twitter LinkedIn WhatsApp Email

Related Posts

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮುಂದಿನ ತಿಂಗಳಿನಿಂದ `ಇಂದಿರಾ ಆಹಾರ ಕಿಟ್’ ವಿತರಣೆ.!

27/10/2025 6:54 AM1 Min Read

ಉದ್ಯೋಗವಾರ್ತೆ : ರಾಜ್ಯದಲ್ಲಿ 1650 `ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಪ್ರಕ್ರಿಯೆ ಆರಂಭ

27/10/2025 6:46 AM1 Min Read

`ಆಸ್ತಿ’ ಮಾಲೀಕರೇ ಗಮನಿಸಿ : ಆನ್ ಲೈನ್ ನಲ್ಲಿ `ಎ-ಖಾತಾ’ ಪಡೆಯಲು ಜಸ್ಟ್ ಹೀಗೆ ಮಾಡಿ.!

27/10/2025 6:39 AM2 Mins Read
Recent News

ರಫ್ತು ಹೆಚ್ಚಳದ ನಡುವೆ ಭಾರತೀಯ ಕಾಫಿಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ | Mann ki Baat

27/10/2025 6:55 AM

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮುಂದಿನ ತಿಂಗಳಿನಿಂದ `ಇಂದಿರಾ ಆಹಾರ ಕಿಟ್’ ವಿತರಣೆ.!

27/10/2025 6:54 AM

ಆಪರೇಷನ್ ಸಿಂಧೂರ್ ಹಬ್ಬದ ಋತುವಿನಲ್ಲಿ ಸಂತೋಷವನ್ನು ಹೆಚ್ಚಿಸಿದೆ: ಪ್ರಧಾನಿ ಮೋದಿ

27/10/2025 6:48 AM

ಉದ್ಯೋಗವಾರ್ತೆ : ರಾಜ್ಯದಲ್ಲಿ 1650 `ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಪ್ರಕ್ರಿಯೆ ಆರಂಭ

27/10/2025 6:46 AM
State News
KARNATAKA

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮುಂದಿನ ತಿಂಗಳಿನಿಂದ `ಇಂದಿರಾ ಆಹಾರ ಕಿಟ್’ ವಿತರಣೆ.!

By kannadanewsnow5727/10/2025 6:54 AM KARNATAKA 1 Min Read

ಮೈಸೂರು : ರಾಜ್ಯದ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ…

ಉದ್ಯೋಗವಾರ್ತೆ : ರಾಜ್ಯದಲ್ಲಿ 1650 `ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಪ್ರಕ್ರಿಯೆ ಆರಂಭ

27/10/2025 6:46 AM

`ಆಸ್ತಿ’ ಮಾಲೀಕರೇ ಗಮನಿಸಿ : ಆನ್ ಲೈನ್ ನಲ್ಲಿ `ಎ-ಖಾತಾ’ ಪಡೆಯಲು ಜಸ್ಟ್ ಹೀಗೆ ಮಾಡಿ.!

27/10/2025 6:39 AM

ರಾಜ್ಯ ಸರ್ಕಾರದಿಂದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : 2 ಸಾವಿರ ಚ.ಮೀ. ಮೇಲ್ಪಟ್ಟ ನಿವೇಶನಗಳಿಗೂ `A-ಖಾತಾ’ ವಿತರಣೆ.!

27/10/2025 6:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.