ಬೆಂಗಳೂರು: ದೇಶದಲ್ಲೇ ಸಕ್ಕರೆ ಉತ್ಪಾನೆಯಲ್ಲಿ ಕರ್ನಾಟಕವು ಮೂರನೇ ಸ್ಥಾವನ್ನು ಪಡೆದಿರುವುದಾಗಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ರಾಜ್ಯವು ಈ ಬಾರಿ ಸಕ್ಕರೆ ಉತ್ಪಾದನೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಮಳೆ ಕೊರತೆಯಿದ್ದರೂ ಉತ್ಪಾದನೆ ಹೆಚ್ಚಾಗಿದ್ದು ವಿಶೇಷ. ಮುಂಬರುವ ಹಂಗಾಮಿನಲ್ಲಿ 6 ಲಕ್ಷ ಮೆಟ್ರಿಕ್ ಟನ್ ಸಕ್ಕರೆ ಉತ್ಪಾದಿಸುವ ಗುರಿಯಿದ್ದು, ಹೊಸ ಆವಿಷ್ಕಾರಗಳ ಕುರಿತು ತಜ್ಞರು ತಾಂತ್ರಿಕ ಸಮಾವೇಶ ನಡೆಸಿ ಮಾರ್ಗದರ್ಶನ ಮಾಡಿದ್ದಾರೆ ಎಂದು ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ರಾಜ್ಯವು ಈ ಬಾರಿ ಸಕ್ಕರೆ ಉತ್ಪಾದನೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಮಳೆ ಕೊರತೆಯಿದ್ದರೂ ಉತ್ಪಾದನೆ ಹೆಚ್ಚಾಗಿದ್ದು ವಿಶೇಷ. ಮುಂಬರುವ ಹಂಗಾಮಿನಲ್ಲಿ 6 ಲಕ್ಷ ಮೆಟ್ರಿಕ್ ಟನ್ ಸಕ್ಕರೆ ಉತ್ಪಾದಿಸುವ ಗುರಿಯಿದ್ದು, ಹೊಸ ಆವಿಷ್ಕಾರಗಳ ಕುರಿತು ತಜ್ಞರು ತಾಂತ್ರಿಕ ಸಮಾವೇಶ ನಡೆಸಿ ಮಾರ್ಗದರ್ಶನ ಮಾಡಿದ್ದಾರೆ ಎಂದು ಸಕ್ಕರೆ ಸಚಿವರಾದ… pic.twitter.com/BScch9gLed
— DIPR Karnataka (@KarnatakaVarthe) April 7, 2025
‘ಅಕ್ರಮ ಕಟ್ಟಡ’ಗಳ ಸಕ್ರಮಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ! ಇಲ್ಲಿದೆ ಸಂಪೂರ್ಣ ಮಾಹಿತಿ
BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ