BIREAKING NEWS: ಅಪ್ಪುʼಗೆ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ: ಬೆಂಗಳೂರಿಗೆ ಆಗಮಿಸಿದ ಜ್ಯೂ. ಎನ್‌ ಟಿಆರ್‌

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಜ್ಯೂನಿಯರ್‌ ಎನ್‌ ಟಿಆರ್‌  ಬೆಂಗಳೂರಿಗೆ ಆಗಮಿಸಿದ್ದಾರೆ. BIGG NEWS: ಕಾನ್​ಸ್ಟೇಬಲ್ ಹುದ್ದೆಯ ನೇಮಕಾತಿಗೆ ವಯೋಮಿತಿ ಹೆಚ್ಚಿಸುವಂತೆ ಗೃಹ ಸಚಿವರ ಕಾಲಿಗೆ ಬಿದ್ದು ಆಕಾಂಕ್ಷಿಗಳ ಮನವಿ ವಿಶೇಷ ವಿಮಾನದಿಂದ ಬೆಂಗಳೂರು  ಹೆಚ್‌ ಎಎಲ್‌ ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದ್ದಾರೆ.  ಈ ವೇಳೆ ಸಚಿವರಾದ ಮುನಿರತ್ನ ಮತ್ತು ಡಾ. ಸುಧಾಕರ್‌ ಸ್ವಾಗತ ಕೋರಿದ್ದಾರೆ. ಇಂದು ಸಂಜೆ  ನಟ ಪುನೀತ್ … Continue reading BIREAKING NEWS: ಅಪ್ಪುʼಗೆ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ: ಬೆಂಗಳೂರಿಗೆ ಆಗಮಿಸಿದ ಜ್ಯೂ. ಎನ್‌ ಟಿಆರ್‌