BREAKING NEWS : ನಾಳೆ ಅಪ್ಪುಗೆ ‘ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನ : ಪುನೀತ್ ಪತ್ನಿ ಅಶ್ವಿನಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆಹ್ವಾನ

ಬೆಂಗಳೂರು: ನ.1 ರಂದು ನಾಳೆ ಸಂಜೆ 4.00 ಗಂಟೆಗೆ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಸ್ವೀಕಾರ ಮಾಡಲಿದ್ದಾರೆ. ಈ ಹಿನ್ನೆಲೆ ಸಚಿವ ಹಾಗೂ ಪ್ರಶಸ್ತಿ ಉಸ್ತುವಾರಿ ಸಮಿತಿ ಆರ್ ಅಶೋಕ್ ಇಂದು ಬೆಂಗಳೂರಿನ ಸದಾಶಿನಗರದಲ್ಲಿರುವ ಪುನೀತ್ ನಿವಾಸಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಅಶ್ವಿನಿ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಈ ವೇಳೆ ನಟ ರಾಘವೇಂದ್ರ ರಾಜ್ ಕುಮಾರ್ ಮತ್ತಿತರರು ಇದ್ದರು. … Continue reading BREAKING NEWS : ನಾಳೆ ಅಪ್ಪುಗೆ ‘ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನ : ಪುನೀತ್ ಪತ್ನಿ ಅಶ್ವಿನಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆಹ್ವಾನ