ಪುನೀತ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿಲ್ಲ, ಹೋಗೋದು ಇಲ್ಲ : ಸಿದ್ದರಾಮಯ್ಯ

ಬೆಂಗಳೂರು : ಪುನೀತ್ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಇಂದು ನಡೆಯುತ್ತಿರುವ ಪುನೀತ್ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ನನಗೆ ಆಹ್ವಾನಿಸಿಲ್ಲ, ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರಿದೆ. ಆದರೆ ಆದರೆ ಆಹ್ವಾನಿಸಿಲ್ಲ,ನಾನು ಹೋಗುವುದಿಲ್ಲ ಎಂದು ಹೇಳಿದ್ದಾರೆ. ಪತ್ರಿಕೆಯಲ್ಲಿ ನನ್ನ ಹೆಸರಿದೆ, ಆದರೆ ನನಗೆ ಬಂದು ಕರೆದಿಲ್ಲ, ಬಂದು ಕರೆದಿದ್ದರೆ ಹೋಗುತ್ತಿದ್ದೆ, ಪುನೀತ್ ಗೆ ಕರ್ನಾಟಕ ರತ್ನ’ ಪ್ರಶಸ್ತಿ … Continue reading ಪುನೀತ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿಲ್ಲ, ಹೋಗೋದು ಇಲ್ಲ : ಸಿದ್ದರಾಮಯ್ಯ