ಪುನೀತ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ವಿಷಯ : ಸಚಿವ ಆರ್.ಅಶೋಕ್ 

ಬೆಂಗಳೂರು :  ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು. ಪುನೀತ್ ನಮ್ಮನಗಲಿ ಒಂದು ವರ್ಷವಾದರೂ ಅವರ ಮೇಲಿನ ಅಭಿಮಾನ ಮಾತ್ರ ಹೆಚ್ಚಾಗುತ್ತಲೆ ಇದೆ. ಅವರ ಸಮಾಧಿಗೆ ನಿತ್ಯ ಸಾವಿರಾರು ಜನ ಬಂದು ಹೋಗುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದು ಆರ್. ಅಶೋಕ್ ಹೇಳಿದರು. ನಾಳೆ ಸಂಜೆ ನಾಲ್ಕು ಗಂಟೆಗೆ ಕಾರ್ಯಕ್ರಮ ನಡೆಯುತ್ತಿದ್ದು, … Continue reading ಪುನೀತ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ವಿಷಯ : ಸಚಿವ ಆರ್.ಅಶೋಕ್