Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `ಉಪರಾಷ್ಟ್ರಪತಿ’ ಚುನಾವಣೆಗೆ ಮುಹೂರ್ತ ಫಿಕ್ಸ್ : ಸೆ.9ಕ್ಕೆ ಎಲೆಕ್ಷನ್ | Vice President election

01/08/2025 1:01 PM

BREAKING: ಸಂಸತ್ತಿನಲ್ಲಿ ಕೋಲಾಹಲ : ಬಿಹಾರ ಮತದಾರರ ಕರಡು ಪಟ್ಟಿ ಮಧ್ಯಾಹ್ನ 3 ಗಂಟೆಗೆ ಪ್ರಕಟ | Draft Bihar electoral

01/08/2025 1:00 PM

BREAKING : `ಉಪರಾಷ್ಟ್ರಪತಿ’ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ : ಸೆಪ್ಟೆಂಬರ್.9ಕ್ಕೆ ಮತದಾನ

01/08/2025 12:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ನಿನ್ನೆಯವರೆಗೆ 5,374 ಡೆಂಗ್ಯೂ ಕೇಸ್ ದಾಖಲು, ಐವರು ಸಾವು: ಸಿಎಂ ಸಿದ್ಧರಾಮಯ್ಯ
KARNATAKA

BIG NEWS: ರಾಜ್ಯದಲ್ಲಿ ನಿನ್ನೆಯವರೆಗೆ 5,374 ಡೆಂಗ್ಯೂ ಕೇಸ್ ದಾಖಲು, ಐವರು ಸಾವು: ಸಿಎಂ ಸಿದ್ಧರಾಮಯ್ಯ

By kannadanewsnow0925/06/2024 6:50 PM

ಬೆಂಗಳೂರು: ರಾಜ್ಯದಲ್ಲಿ ನಿನ್ನೆಯ ವರೆಗೆ ಒಟ್ಟು 5374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಭಾರತ ಸರ್ಕಾರವು ಡೆಂಗಿ ಪ್ರಕರಣಗಳಲ್ಲಿ Case fatality rate ಅಂದರೆ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು ನಿಗದಿ ಪಡಿಸಿದೆ. ರಾಜ್ಯದಲ್ಲಿ ಮರಣ ಪ್ರಮಾಣ ಇನ್ನೂ ಕಡಿಮೆ ಪ್ರಮಾಣದಲ್ಲಿದೆ. ಅಂದರೆ, Case fatality rate 0.09% ಇದೆ ಅಂತ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇಂದು ಡೆಂಗ್ಯೂ ನಿಯಂತ್ರಣ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಿದರು. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ ಎಂದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ 1230 ಪ್ರಕರಣಗಳು ವರದಿಯಾಗಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಲು ಸೂಚಿಸಲಾಗಿದೆ. ಆಶಾ ಕಾರ್ಯಕರ್ತೆಯರು, ನರ್ಸಿಂಗ್‌ ವಿದ್ಯಾರ್ಥಿಗಳು, ಎನ್.ಎಸ್.ಎಸ್. ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಅರಿವು ಮೂಡಿಸಲು ಸೂಚಿಸಿದರು.

ಪ್ರತಿ ಶುಕ್ರವಾರ source reduction activity (ರೋಗ ಹರಡುವ ಮೂಲ ಪತ್ತೆ ಮತ್ತು ನಾಶ) ವಿಶೇಷ ಅಭಿಯಾನ ಮಾಡಲಾಗುವುದು. ಪ್ರತಿ ವಾರ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಯವರು ಜಂಟಿಯಾಗಿ ಡೆಂಘಿ ನಿಯಂತ್ರಣ ಕುರಿತು ಪರಿಶೀಲನೆ ನಡೆಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.

ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನಗರ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಡೆಂಘಿ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡುವುದು ಅತಿ ಅಗತ್ಯ. ಡೆಂಘಿ ಈಡಿಸ್‌ ಈಜಿಪ್ಟೈ ಎಂಬ ಸೊಳ್ಳೆಯಿಂದ ಹರಡುತ್ತದೆ. ಇದರ ಲಾರ್ವಾ ಮತ್ತು ಮೊಟ್ಟೆಗಳನ್ನು ಮೂಲದಲ್ಲಿಯೇ ನಾಶ ಮಾಡಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಅರಿವು ಮೂಡಿಸಲು ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ.

BREAKING: ದೆಹಲಿ CM ಅರವಿಂದ್ ಕೇಜ್ರಿವಾಲ್‌ಗೆ ಜೈಲೇಗತಿ, ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್‌ ತಡೆ

BREAKING: ‘ರಾಜ್ಯ ಸರ್ಕಾರ’ದಿಂದ 2024-25ನೇ ಸಾಲಿನ ‘ಸರ್ಕಾರಿ ನೌಕರರ ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ | Transfer Guidlines

Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳ ಕೇಸ್ ಬಗ್ಗೆ ಸುಳ್ಳುಸುದ್ದಿ ಹರಡುವವರ ವಿರುದ್ಧ ಕ್ರಮ : ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

01/08/2025 12:50 PM1 Min Read

BREAKING : ನವೆಂಬರ್ ಅಂತ್ಯಕ್ಕೆ ‘BBMP’ ಚುನಾವಣೆ : ರಾಜ್ಯ ಸರ್ಕಾರದಿಂದ ‘ಸುಪ್ರೀಂಕೋರ್ಟ್’ ಗೆ ಅಫಿಡವಿಡ್ ಸಲ್ಲಿಕೆ

01/08/2025 12:40 PM1 Min Read

BIG NEWS : `ಪಿ.ಓ.ಪಿ ಗಣೇಶ ವಿಗ್ರಹ’ಗಳ ಉತ್ಪಾದನೆ, ಸಂಗ್ರಹ, ಮಾರಾಟ ನಿಷೇಧ : ಈ ನಿಯಮಗಳ ಪಾಲನೆ ಕಡ್ಡಾಯ.!

01/08/2025 12:36 PM1 Min Read
Recent News

BREAKING : `ಉಪರಾಷ್ಟ್ರಪತಿ’ ಚುನಾವಣೆಗೆ ಮುಹೂರ್ತ ಫಿಕ್ಸ್ : ಸೆ.9ಕ್ಕೆ ಎಲೆಕ್ಷನ್ | Vice President election

01/08/2025 1:01 PM

BREAKING: ಸಂಸತ್ತಿನಲ್ಲಿ ಕೋಲಾಹಲ : ಬಿಹಾರ ಮತದಾರರ ಕರಡು ಪಟ್ಟಿ ಮಧ್ಯಾಹ್ನ 3 ಗಂಟೆಗೆ ಪ್ರಕಟ | Draft Bihar electoral

01/08/2025 1:00 PM

BREAKING : `ಉಪರಾಷ್ಟ್ರಪತಿ’ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ : ಸೆಪ್ಟೆಂಬರ್.9ಕ್ಕೆ ಮತದಾನ

01/08/2025 12:57 PM

BREAKING: ICSE, ISCಯ 10, 12ನೇ ತರಗತಿ ಇಂಪ್ರೂವ್‌ಮೆಂಟ್ ಪರೀಕ್ಷೆ-2025ರ ಫಲಿತಾಂಶ ಪ್ರಕಟ

01/08/2025 12:53 PM
State News
KARNATAKA

BREAKING : ಧರ್ಮಸ್ಥಳ ಕೇಸ್ ಬಗ್ಗೆ ಸುಳ್ಳುಸುದ್ದಿ ಹರಡುವವರ ವಿರುದ್ಧ ಕ್ರಮ : ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

By kannadanewsnow5701/08/2025 12:50 PM KARNATAKA 1 Min Read

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳುಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.…

BREAKING : ನವೆಂಬರ್ ಅಂತ್ಯಕ್ಕೆ ‘BBMP’ ಚುನಾವಣೆ : ರಾಜ್ಯ ಸರ್ಕಾರದಿಂದ ‘ಸುಪ್ರೀಂಕೋರ್ಟ್’ ಗೆ ಅಫಿಡವಿಡ್ ಸಲ್ಲಿಕೆ

01/08/2025 12:40 PM

BIG NEWS : `ಪಿ.ಓ.ಪಿ ಗಣೇಶ ವಿಗ್ರಹ’ಗಳ ಉತ್ಪಾದನೆ, ಸಂಗ್ರಹ, ಮಾರಾಟ ನಿಷೇಧ : ಈ ನಿಯಮಗಳ ಪಾಲನೆ ಕಡ್ಡಾಯ.!

01/08/2025 12:36 PM

SHOCKING : ಶಾಲೆಯ ಹೊರಗೆ 15 ವರ್ಷದ ವಿದ್ಯಾರ್ಥಿನಿ ಕಿಡ್ನ್ಯಾಪ್ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

01/08/2025 12:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.