Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಬಂಧಿತ ಆರೋಪಿಗೆ ಬಂಧನದ ಕಾರಣವನ್ನು ಲಿಖಿತ ರೂಪದಲ್ಲಿ ಅವರ ಭಾಷೆಯಲ್ಲಿ ನೀಡಬೇಕು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

08/11/2025 5:25 PM

ಆರೋಪಿಗೆ ಬಂಧನದ ಕಾರಣಗಳನ್ನ ಆತನ ಭಾಷೆಯಲ್ಲಿಯೇ ಲಿಖಿತವಾಗಿ ತಿಳಿಸುವುದು ಕಡ್ಡಾಯ : ಸುಪ್ರೀಂಕೋರ್ಟ್

08/11/2025 5:18 PM

ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

08/11/2025 5:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕ ‘ವಸತಿ ಶಾಲೆಗಳ’ ದಸರಾ ರಜೆ ಅವಧಿ ವಿಸ್ತರಿಸಿ ಆದೇಶ…!
KARNATAKA

ಕರ್ನಾಟಕ ‘ವಸತಿ ಶಾಲೆಗಳ’ ದಸರಾ ರಜೆ ಅವಧಿ ವಿಸ್ತರಿಸಿ ಆದೇಶ…!

By kannadanewsnow0708/10/2025 3:15 PM

ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ ದಸರಾ ರಜೆ ಅವಧಿ ವಿಸ್ತರಿಸಿ ಆದೇಶವನ್ನು ಹೊರಡಿಸಿದೆ. ಆದೇಶದಲ್ಲಿ ಈ ಕೆಳಕಂಡತೆ ಉಲ್ಲೇಖ ಮಾಡಲಾಗಿದೆ. ಸುತ್ತೋಲೆ ದಿನಾಂಕ:08.10.2025 ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರೀಕರ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ, ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ ದಸರಾ ರಜೆ ಅವಧಿಯನ್ನು ವಿಸ್ತರಿಸುವ ಕುರಿತು. ಉಲ್ಲೇಖ: ಆಯಕ್ತರು, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಬೆಂಗಳೂರು-01 ರವರ ಜ್ಞಾಪನ ಸಂಖ್ಯೆ: ಸಿ4(9).ವಾಕ್ರಿಯೋ/ಅನುಷ್ಠಾನ/01/2024-25, DO: 07.10.2025 ಉಲ್ಲೇಖದಂತೆ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಶಾಲಾ ಶಿಕ್ಷಣ ಇಲಾಖೆಯ ಜ್ಞಾಪನ ಪತ್ರದಲ್ಲಿ ಈ ಕೆಳಕಂಡಂತೆ ಸೂಚಿಸಲಾಗಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರೀಕರ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಪಠ್ಯ ಕ್ರಮ ಅನುಸರಿಸುತ್ತಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ದಸರಾ ರಜೆ ಅವಧಿಯನ್ನು ದಿ : 18.10.2025 ರವರೆಗೆ ವಿಸ್ತರಿಸಲಾಗಿದೆ.

 ಶಿಕ್ಷಕರು ಸಮೀಕ್ಷೆ ಕಾರ್ಯವನ್ನು ದಿ : 19.1C.2025 ರೊಳಗೆ ಪೂರ್ಣಗೊಳಿಸಬೇಕು. ಈ ಅವಧಿಯಲ್ಲಿ ಮಕ್ಕಳ ಕಲಿಕೆಗೆ ಉಂಟಾಗುವ ಕೊರತೆಯ ಅವಧಿಯನ್ನು ರಜಾ ದಿನಗಳ ನಂತರ ವಿಶೇಷ ತರಗತಿಗಳನ್ನು ನಡೆಸುವ ಮೂಲಕ ಸರಿದೂಗಿಸುವುದು.

ಪ್ರಸ್ತುತ ದಿ : 12.10.2025 ರಿಂದ ನಡೆಯಲಿರುವ ದ್ವೀತಿಯ ಪಿಯುಸಿ ಮಧ್ಯಾವಧಿ ಪರೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಂಡ ಉಪಪಾಸಕರನ್ನು ಸಮೀಕ್ಷಾ ಕಾರ್ಯದಿಂದ ಬಿಡುಗಡೆಗೊಳಿಸುವುದು ಎಂದು ಜ್ಞಾಪನದಲ್ಲಿ ಸೂಚಿಸಿರುತ್ತಾರೆ.ಮೇಲ್ಕಂಡ ಅಂಶಗಳ ಹಿನ್ನಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳು ರಾಜ್ಯ ಪಠ್ಯ ಕ್ರಮ ಅನುಸರಿಸುತ್ತಿರುವುದರಿಂದ ಹಾಗೂ ಉಲ್ಲೇಖಿತ ಜ್ಞಾಪನ ಪತ್ರದನುಸಾರ ಸಂಘದ ವಸತಿ ಶಾಲೆಗಳಿಗೂ ಸಹ ಮೇಲ್ಕಂಡ ಸೂಚನೆಗಳಿಗೊಳಪಟ್ಟು ದಸರಾ ರಜೆ ಅವಧಿಯನ್ನು ದಿ : 18.10.2025 ರವರೆಗೆ ವಿಸ್ತರಿಸಲಾಗಿದೆ. (ಜ್ಞಾಪನ ಪತ್ರದ ಪ್ರತಿಯನ್ನು ಇದರೊಂದಿಗೆ ಅನುಬಂಧಿಸಿದೆ).ಮುಂದುವರೆದು ಕಾಲಕಾಲಕ್ಕೆ ಸರ್ಕಾರದಿಂ ನೀಡುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ.

Karnataka extends Dussehra vacation period for 'residential schools'...!
Karnataka extends Dussehra vacation period for ‘residential schools’…!
Karnataka Residential Educational Institutions Association orders extension of vacation period for residential schools ಕರ್ನಾಟಕ 'ವಸತಿ ಶಾಲೆಗಳ' ದಸರಾ ರಜೆ ಅವಧಿ ವಿಸ್ತರಿಸಿ ಆದೇಶ...!
Share. Facebook Twitter LinkedIn WhatsApp Email

Related Posts

ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

08/11/2025 5:08 PM1 Min Read

ಬೆಂಗಳೂರು ನಗರದ ತಲಾದಾಯ ಕುಸಿತ: ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ

08/11/2025 5:00 PM3 Mins Read

BREAKING: ರಾಜ್ಯ ಸರ್ಕಾರದಿಂದ ‘ಕಬ್ಬಿಗೆ ಹೆಚ್ಚುವರಿ ಬೆಲೆ’ ನಿಗದಿಗೊಳಿಸಿ ಅಧಿಕೃತ ಆದೇಶ

08/11/2025 4:21 PM3 Mins Read
Recent News

BIG NEWS: ಬಂಧಿತ ಆರೋಪಿಗೆ ಬಂಧನದ ಕಾರಣವನ್ನು ಲಿಖಿತ ರೂಪದಲ್ಲಿ ಅವರ ಭಾಷೆಯಲ್ಲಿ ನೀಡಬೇಕು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

08/11/2025 5:25 PM

ಆರೋಪಿಗೆ ಬಂಧನದ ಕಾರಣಗಳನ್ನ ಆತನ ಭಾಷೆಯಲ್ಲಿಯೇ ಲಿಖಿತವಾಗಿ ತಿಳಿಸುವುದು ಕಡ್ಡಾಯ : ಸುಪ್ರೀಂಕೋರ್ಟ್

08/11/2025 5:18 PM

ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

08/11/2025 5:08 PM

ಚಂದ್ರಯಾನ-2 : ಚಂದ್ರನ ಧ್ರುವಗಳ ಮೇಲಿನ ನೀರಿನ ಮಂಜುಗಡ್ಡೆ, ಮಣ್ಣಿನ ಫೋಟೋ ರವಾನಿಸಿದ ಆರ್ಬಿಟರ್

08/11/2025 5:02 PM
State News
KARNATAKA

ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

By kannadanewsnow0908/11/2025 5:08 PM KARNATAKA 1 Min Read

ಬೆಂಗಳೂರು: ದೇಶದ ಇತಿಹಾಸದಲ್ಲೇ ಇದೇ ಮೊದಲು ಎನ್ನುವಂತೆ ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ…

ಬೆಂಗಳೂರು ನಗರದ ತಲಾದಾಯ ಕುಸಿತ: ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ

08/11/2025 5:00 PM

BREAKING: ರಾಜ್ಯ ಸರ್ಕಾರದಿಂದ ‘ಕಬ್ಬಿಗೆ ಹೆಚ್ಚುವರಿ ಬೆಲೆ’ ನಿಗದಿಗೊಳಿಸಿ ಅಧಿಕೃತ ಆದೇಶ

08/11/2025 4:21 PM

ALERT : ನಿಮ್ಮ `ಮೊಬೈಲ್’ ನಲ್ಲಿ ಈ 7 ಚಿಹ್ನೆಗಳು ಕಂಡರೆ `ಫೋನ್ ಹ್ಯಾಕ್’ ಆಗಿದೆ ಎಂದರ್ಥ!

08/11/2025 4:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.