ಸಚಿವ ಸಂಪುಟದಲ್ಲಿ ಚರ್ಚೆ ಬಳಿಕ ರಾಜ್ಯದಲ್ಲಿ CAA ಜಾರಿ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಸಚಿವ ಸಂಪುಟದಲ್ಲಿ ಚರ್ಚೆ ಬಳಿಕ ರಾಜ್ಯದಲ್ಲಿ CAA ಜಾರಿ ಮಾಡುವುದರ ಬಗ್ಗೆ ಅಂತಿಮ ತೀರ್ಮಾನ ಮಾಡಲಾಗುವುದು ಅಂತ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದ್ದಾರೆ. ಅವರು ಸೋಮವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು.   ಲೋಕಸಭಾ ಚುನಾವಣೆ ದಿನಾಂಕ ಗುರುವಾರ ಅಥವಾ ಶುಕ್ರವಾರ ಘೋಷಣೆ : ವರದಿ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರವು ಪೌರತ್ವ (ತಿದ್ದುಪಡಿ) ಕಾಯ್ದೆಯ ನಿಯಮಗಳನ್ನು ಅಧಿಸೂಚನೆ ಹೊರಡಿಸಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸೋಮವಾರ … Continue reading ಸಚಿವ ಸಂಪುಟದಲ್ಲಿ ಚರ್ಚೆ ಬಳಿಕ ರಾಜ್ಯದಲ್ಲಿ CAA ಜಾರಿ: ಗೃಹ ಸಚಿವ ಜಿ.ಪರಮೇಶ್ವರ್‌