Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಂದು ಪೈಸೆಯೂ ಹೂಡಿಕೆ ಮಾಡದೇ ತಿಂಗಳಿಗೆ 1 ಲಕ್ಷ ರೂ. ಗಳಿಸ್ಬೇಕಾ.? ಜಸ್ಟ್ ಈ ಸರಳ ಮಾರ್ಗ ಅನುಸರಿಸಿ.!

13/06/2025 8:41 PM

ರಾಜ್ಯದ ‘ರೈತ’ರಿಗೆ ಮಹತ್ವದ ಮಾಹಿತಿ: ವಿವಿಧ ಬೆಳೆಗಳಿಗೆ ‘ವಿಮೆ ನೋಂದಣಿ’ಗೆ ಆಹ್ವಾನ

13/06/2025 8:29 PM

ರಾಜ್ಯದ ವಿಕಲಚೇತನ ವ್ಯಕ್ತಿಗಳ ಆರೈಕೆದಾರರ ಗಮನಕ್ಕೆ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

13/06/2025 8:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ಕರ್ನಾಟಕದಲ್ಲಿ ‘ಭೂ ಕುಸಿತ ತಡೆ’ಗೆ ಶೀಘ್ರವೇ ‘ಹೊಸ ನೀತಿ’ ಜಾರಿ
KARNATAKA

Good News: ಕರ್ನಾಟಕದಲ್ಲಿ ‘ಭೂ ಕುಸಿತ ತಡೆ’ಗೆ ಶೀಘ್ರವೇ ‘ಹೊಸ ನೀತಿ’ ಜಾರಿ

By kannadanewsnow0911/08/2024 12:37 PM

ಬೆಂಗಳೂರು: ಕೇರಳದ ವಯನಾಡಿನಲ್ಲಿ ಉಂಟಾದಂತ ಭೂ ಕುಸಿತದ ನಂತ್ರ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಕರ್ನಾಟಕದಲ್ಲಿ ಭೂ ಕುರಿತ ತಡೆಗೆ ಶೀಘ್ರವೇ ಹೊಸ ನೀತಿ ಜಾರಿಗೆ ತರಲು ನಿರ್ಧರಿಸಿದೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ಘಟ್ಟ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಭೂ ಕುಸಿತದ ಪರಿಣಾಮಗಳನ್ನು ತಗ್ಗಿಸುವ ಸಂಬಂಧ ಅಭಿವೃದ್ಧಿ ಕೇಂದ್ರಿತ ಚಟುವಟಿಕೆ ನಿಯಂತ್ರಿಸುವ ನೀತಿಯೊಂದನ್ನು ರೂಪಿಸಲಾಗುತ್ತಿದೆ, ಗುಡ್ಡಗಳನ್ನು ಕಡಿದು ನಿರ್ಮಾಣ ಚಟುವಟಿಕೆ ಕೈಗೊಳ್ಳುವುದು ಸೇರಿ ಹಲವು ಅವೈಜ್ಞಾನಿಕ ಅಭಿವೃದ್ಧಿಗೆ ನಿರ್ಬಂಧಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಗುಡ್ಡಗಳನ್ನು 90 ಡಿಗ್ರಿಯಲ್ಲಿ ಲಂಬವಾಗಿ ಕತ್ತರಿಸುವುದನ್ನು ತಡೆಯುವುದು, ಗುಡ್ಡದಿಂದ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡುವುದು ಸೇರಿ ನಿರ್ಮಾಣ ಪರವಾನಗಿಯಲ್ಲಿ ಷರತ್ತು ವಿಧಿಸುವುದು, ಅನಧಿಕೃತ ನಿರ್ಮಾಣ ಚಟುವಟಿಕೆಗಳನ್ನು ನಿರ್ಬಂಧಿಸುವುದು ಒಳಗೊಂಡಂತೆ ಹಲವು ಉಪಕ್ರಮಗಳು ನೀತಿಯಲ್ಲಿ ಇರಲಿವೆ ಎಂದು ಅವರು ಹೇಳಿದ್ದಾರೆ.

ಘಟ್ಟ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಭೂ ಕುಸಿತದ ಪರಿಣಾಮಗಳನ್ನು ತಗ್ಗಿಸುವ ಸಂಬಂಧ ಅಭಿವೃದ್ಧಿ ಕೇಂದ್ರಿತ ಚಟುವಟಿಕೆ ನಿಯಂತ್ರಿಸುವ ನೀತಿಯೊಂದನ್ನು ರೂಪಿಸಲಾಗುತ್ತಿದೆ, ಗುಡ್ಡಗಳನ್ನು ಕಡಿದು ನಿರ್ಮಾಣ ಚಟುವಟಿಕೆ ಕೈಗೊಳ್ಳುವುದು ಸೇರಿ ಹಲವು ಅವೈಜ್ಞಾನಿಕ ಅಭಿವೃದ್ಧಿಗೆ ನಿರ್ಬಂಧಿಸಲು ಉದ್ದೇಶಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ… pic.twitter.com/9PXYxTDDQ0

— DIPR Karnataka (@KarnatakaVarthe) August 10, 2024

‘ಚಂದ್ರಗುತ್ತಿ ದೇವಸ್ಥಾನ’ದ ಸರ್ವಾಂಗೀಣ ವಿಕಾಸಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ

ವಯನಾಡ್ ದುರಂತ: ಸಹಾಯಹಸ್ತ ನೀಡಲು ಉದ್ಯಮಿಗಳಿಗೆ ಸಚಿವ ಎಂ.ಬಿ ಪಾಟೀಲ್ ಮನವಿ

BREAKING: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಹಿನ್ನಲೆ: ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ

Share. Facebook Twitter LinkedIn WhatsApp Email

Related Posts

ರಾಜ್ಯದ ‘ರೈತ’ರಿಗೆ ಮಹತ್ವದ ಮಾಹಿತಿ: ವಿವಿಧ ಬೆಳೆಗಳಿಗೆ ‘ವಿಮೆ ನೋಂದಣಿ’ಗೆ ಆಹ್ವಾನ

13/06/2025 8:29 PM1 Min Read

ರಾಜ್ಯದ ವಿಕಲಚೇತನ ವ್ಯಕ್ತಿಗಳ ಆರೈಕೆದಾರರ ಗಮನಕ್ಕೆ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

13/06/2025 8:23 PM1 Min Read

Job Alert: ಸಮಗ್ರ ಶಿಕ್ಷಣ ಅಭಿಯಾನದಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

13/06/2025 8:20 PM1 Min Read
Recent News

ಒಂದು ಪೈಸೆಯೂ ಹೂಡಿಕೆ ಮಾಡದೇ ತಿಂಗಳಿಗೆ 1 ಲಕ್ಷ ರೂ. ಗಳಿಸ್ಬೇಕಾ.? ಜಸ್ಟ್ ಈ ಸರಳ ಮಾರ್ಗ ಅನುಸರಿಸಿ.!

13/06/2025 8:41 PM

ರಾಜ್ಯದ ‘ರೈತ’ರಿಗೆ ಮಹತ್ವದ ಮಾಹಿತಿ: ವಿವಿಧ ಬೆಳೆಗಳಿಗೆ ‘ವಿಮೆ ನೋಂದಣಿ’ಗೆ ಆಹ್ವಾನ

13/06/2025 8:29 PM

ರಾಜ್ಯದ ವಿಕಲಚೇತನ ವ್ಯಕ್ತಿಗಳ ಆರೈಕೆದಾರರ ಗಮನಕ್ಕೆ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

13/06/2025 8:23 PM

BIG NEWS : ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ 1 ವರ್ಷಕ್ಕೆ 8,084 ಕೋಟಿ ಸೆಸ್ ಚಾರ್ಜ್ ನಷ್ಟವಾಗಿದೆ : CM ಸಿದ್ದರಾಮಯ್ಯ

13/06/2025 8:22 PM
State News
KARNATAKA

ರಾಜ್ಯದ ‘ರೈತ’ರಿಗೆ ಮಹತ್ವದ ಮಾಹಿತಿ: ವಿವಿಧ ಬೆಳೆಗಳಿಗೆ ‘ವಿಮೆ ನೋಂದಣಿ’ಗೆ ಆಹ್ವಾನ

By kannadanewsnow0913/06/2025 8:29 PM KARNATAKA 1 Min Read

ಬೆಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನ ಬೆಳೆಗಳ ಬೆಳೆ…

ರಾಜ್ಯದ ವಿಕಲಚೇತನ ವ್ಯಕ್ತಿಗಳ ಆರೈಕೆದಾರರ ಗಮನಕ್ಕೆ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

13/06/2025 8:23 PM

Job Alert: ಸಮಗ್ರ ಶಿಕ್ಷಣ ಅಭಿಯಾನದಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

13/06/2025 8:20 PM

ರಾಜ್ಯದ ‘ಜೋಳ ಬೆಳೆಗಾರ’ರಿಗೆ ಗುಡ್ ನ್ಯೂಸ್: ‘ಕನಿಷ್ಠ ಬೆಂಬಲ ಯೋಜನೆ’ಯಡಿ ಖರೀದಿ ಕೇಂದ್ರ ಆರಂಭ

13/06/2025 8:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.