Karnataka Weather Report : ರಾಜ್ಯದಲ್ಲಿ ಕೊಂಚ ಬ್ರೇಕ್ ಕೊಟ್ಟ ಮಳೆರಾಯ : ನಾಳೆಯಿಂದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ!

ಬೆಂಗಳೂರು : ರಾಜ್ಯಾದ್ಯಂತ ಕೆಲ ದಿನಗಳಿಂದ ಅಬ್ಬರಿಸಿದ್ದ ಮಳೆಯ ಪ್ರಮಾಣ ಇಂದು ಕೊಂಚ ಇಳಿಕೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : ಜುಲೈ 17 ಕ್ಕೆ `NEET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ … Continue reading Karnataka Weather Report : ರಾಜ್ಯದಲ್ಲಿ ಕೊಂಚ ಬ್ರೇಕ್ ಕೊಟ್ಟ ಮಳೆರಾಯ : ನಾಳೆಯಿಂದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ!