Karnataka Weather Today : ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಭಾರೀ ಮಳೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಮತ್ತೆ ಮಳೆಯ ಅಬ್ಬರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶದಲ್ಲಿ ಜಲಾವೃತಗೊಂಡಿದ್ದ ರಸ್ತೆ ದಾಟುತ್ತಿದ್ದಾಗ ಪ್ರವಾಹದಲ್ಲಿ ಕೊಚ್ಚಿಹೋದ ವ್ಯಕ್ತಿ… ಕರ್ನಾಟಕದ ಕರಾವಳಿ, ಮಲೆನಾಡು, ಬೆಂಗಳುರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಇಂದಿನಿಂದ  ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಕೆ ಮಾಹಿತಿ ನೀಡಿದೆ. … Continue reading Karnataka Weather Today : ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಭಾರೀ ಮಳೆ