Big news:‌ 2025ರ ವೇಳೆಗೆ ಕರ್ನಾಟಕ ಮಲೇರಿಯಾ ಮುಕ್ತ ರಾಜ್ಯವಾಗಲಿದೆ: ಆರೋಗ್ಯ ಸಚಿವ ಸುಧಾಕರ್

ಬೆಂಗಳೂರು: ಕೇಂದ್ರವು 2030 ರ ವೇಳೆಗೆ ಮಲೇರಿಯಾ(malaria)ವನ್ನು ನಿರ್ಮೂಲನೆ ಮಾಡುವ ಗುರಿಯನ್ನು ನೀಡಿದೆ. ಆದರೆ, ರಾಜ್ಯವನ್ನು 2025 ರ ಹೊತ್ತಿಗೆ ಮಲೇರಿಯಾ ಮುಕ್ತ ರಾಜ್ಯವನ್ನಾಗಿ ಮಾಡಲು ರಾಜ್ಯ ಸರ್ಕಾರ ಅದನ್ನು ಸವಾಲಾಗಿ ತೆಗೆದುಕೊಂಡಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್(Sudhakar) ಶನಿವಾರ ಹೇಳಿದ್ದಾರೆ. ಮಲೇರಿಯಾ ಮತ್ತು ಇತರ ವಾಹಕಗಳಿಂದ ಹರಡುವ ರೋಗಗಳ ವಿರುದ್ಧ ಹೋರಾಡಲು ಜನರಲ್ಲಿ ಜಾಗೃತಿ ಮೂಡಿಸುವುದು ಮುಖ್ಯವಾಗಿದೆ ಎಂದು ಆರೋಗ್ಯ ಸಚಿವರು ಹೇಳಿದರು. ಮಲೇರಿಯಾ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಿಗೆ ತೆರಳಿ ರೋಗ ಬಾರದಂತೆ ಮುನ್ನೆಚ್ಚರಿಕೆ … Continue reading Big news:‌ 2025ರ ವೇಳೆಗೆ ಕರ್ನಾಟಕ ಮಲೇರಿಯಾ ಮುಕ್ತ ರಾಜ್ಯವಾಗಲಿದೆ: ಆರೋಗ್ಯ ಸಚಿವ ಸುಧಾಕರ್