Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಹುತಾತ್ಮ : 10 ಸೈನಿಕರಿಗೆ ಗಾಯ.!

09/08/2025 9:28 AM

BREAKING: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿ: ಇಬ್ಬರು ಸೈನಿಕರು ಹುತಾತ್ಮ

09/08/2025 9:21 AM

ಆನ್ಲೈನ್ ಲವ್ ಹಗರಣಕ್ಕೆ ಸಿಲುಕಿ 9 ಕೋಟಿ ಕಳೆದುಕೊಂಡ 80 ವರ್ಷದ ವೃದ್ಧ | Online love scam

09/08/2025 9:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳಗಾವಿಯನ್ನು ಪ್ರತ್ಯೇಕಿಸುವ ಬಾಲಿಶ ಹೇಳಿಕೆಗಳನ್ನು ಕರ್ನಾಟಕ ಸಹಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ
KARNATAKA

ಬೆಳಗಾವಿಯನ್ನು ಪ್ರತ್ಯೇಕಿಸುವ ಬಾಲಿಶ ಹೇಳಿಕೆಗಳನ್ನು ಕರ್ನಾಟಕ ಸಹಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

By kannadanewsnow0910/12/2024 6:41 PM

ಬೆಳಗಾವಿ : ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಕೂಗು ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ಬೆಳಗಾವಿಯಲ್ಲಿ ಈ ರೀತಿ ಪ್ರತಿಕ್ರಿಯೆ ನೀಡಿದರು.

ಹೋರಾಟಕ್ಕೆ ವಿರೋಧವಿಲ್ಲ

ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಪಂಚಮಸಾಲಿ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂದರು.

ನಾಳೆ ಅಂತ್ಯಕ್ರಿಯೆಯಲ್ಲಿ ಭಾಗಿ

ಹಿರಿಯ ನಾಯಕ ಎಸ್ ಎಂ ಕೃಷ್ಣ ಅವರು ಅವರು ದಕ್ಷ ಆಡಳಿತಗಾರ . ವಿಧಾನ ಸಭೆ, ವಿಧಾನ ಪರಿಷತ್ತು, ಲೋಕಸಭೆ ಹಾಗೂ ರಾಜ್ಯಸಭೆಗಳ ಸದಸ್ಯರಾಗಿದ್ದ ಎಸ್ ಎಂ ಕೃಷ್ಣ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿದ್ದರು. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ವಿಧಾನಸಭೆ ಸ್ಪೀಕರ್ ಆಗಿ , ರಾಜ್ಯಪಾಲರಾಗಿ ಕೆಲಸ ಮಾಡಿರುವ ಸಜ್ಜನ ರಾಜಕಾರಣಿಯಾಗಿದ್ದರು. ಡಾ. ರಾಜ್ ಕುಮಾರ್ ಅವರ ಅಪಹರಣದ ಸವಾಲನ್ನು ಸಮರ್ಥವಾಗಿ ಎದುರಿಸಿದ್ದರು. 92 ವರ್ಷದ ಎಸ್ ಎಂ ಕೃಷ್ಣ ಅವರು ಕಳೆ ದ ಆರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಅವರ ನಿಧನದಿಂದ ರಾಜ್ಯ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿ ದೊರೆಯಲಿಹಾಗೂ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು. ಎರಡು ತಿಂಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರನ್ನು ಭೇಟಿಯಾಗಿದ್ದೆ. ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದ್ದು, ಮೂರು ದಿನ ಶೋಕಾಚರಣೆ ಇರಲಿದೆ. ನಾಳೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿರುವುದಾಗಿ ತಿಳಿಸಿದರು.

BIG NEWS: ನಾಳೆ KSRTC ಅಧಿಕಾರಿ, ಸಿಬ್ಬಂದಿಗಳಿಗೆ ರಜೆ ಘೋಷಣೆ | KSRTC News

ಕರ್ನಾಟಕದ ‘ಸೂಟ್-ಬೂಟ್’ ಸಿಎಂ ಎಸ್.ಎಂ ಕೃಷ್ಣ: ಇದು ಅವರ ಪ್ರಯಾಣದ ಏರಿಳಿತಗಳ ಹಾದಿ | SM Krishna Biography

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಮತ್ತೊಂದು `ಹೀನಾ ಕೃತ್ಯ’ : ಬುದ್ಧಿಮಾಂದ್ಯ ಯುವತಿ ಮೇಲೆ `ಗ್ಯಾಂಗ್ ರೇಪ್’.!

09/08/2025 9:15 AM1 Min Read

BREAKING: `ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ದೂರುದಾರ ತೋರಿಸುವ ಮತ್ತಷ್ಟು ಸ್ಥಳಗಳಲ್ಲೂ ಇನ್ನೂ 1 ವಾರ ಶೋಧ.!

09/08/2025 8:25 AM1 Min Read

BREAKING: ಧರ್ಮಸ್ಥಳ ಕೇಸ್: SITಗೆ ‘ಪೊಲೀಸ್ ಠಾಣೆ’ಯ ಮಾನ್ಯತೆ ನೀಡಿದ ರಾಜ್ಯ ಸರ್ಕಾರ

09/08/2025 8:25 AM1 Min Read
Recent News

BREAKING : ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಹುತಾತ್ಮ : 10 ಸೈನಿಕರಿಗೆ ಗಾಯ.!

09/08/2025 9:28 AM

BREAKING: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿ: ಇಬ್ಬರು ಸೈನಿಕರು ಹುತಾತ್ಮ

09/08/2025 9:21 AM

ಆನ್ಲೈನ್ ಲವ್ ಹಗರಣಕ್ಕೆ ಸಿಲುಕಿ 9 ಕೋಟಿ ಕಳೆದುಕೊಂಡ 80 ವರ್ಷದ ವೃದ್ಧ | Online love scam

09/08/2025 9:18 AM

SHOCKING : ರಾಜ್ಯದಲ್ಲಿ ಮತ್ತೊಂದು `ಹೀನಾ ಕೃತ್ಯ’ : ಬುದ್ಧಿಮಾಂದ್ಯ ಯುವತಿ ಮೇಲೆ `ಗ್ಯಾಂಗ್ ರೇಪ್’.!

09/08/2025 9:15 AM
State News
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು `ಹೀನಾ ಕೃತ್ಯ’ : ಬುದ್ಧಿಮಾಂದ್ಯ ಯುವತಿ ಮೇಲೆ `ಗ್ಯಾಂಗ್ ರೇಪ್’.!

By kannadanewsnow5709/08/2025 9:15 AM KARNATAKA 1 Min Read

ಹಾಸನ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಹಾಸನದಲ್ಲಿ ಬುದ್ಧಿಮಾಂದ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ…

BREAKING: `ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ದೂರುದಾರ ತೋರಿಸುವ ಮತ್ತಷ್ಟು ಸ್ಥಳಗಳಲ್ಲೂ ಇನ್ನೂ 1 ವಾರ ಶೋಧ.!

09/08/2025 8:25 AM

BREAKING: ಧರ್ಮಸ್ಥಳ ಕೇಸ್: SITಗೆ ‘ಪೊಲೀಸ್ ಠಾಣೆ’ಯ ಮಾನ್ಯತೆ ನೀಡಿದ ರಾಜ್ಯ ಸರ್ಕಾರ

09/08/2025 8:25 AM

ಇಂದು `ರಕ್ಷಾ ಬಂಧನ’ : ರಾಖಿ ಕಟ್ಟಲು ‘ಶುಭ ಮುಹೂರ್ತ ‘ಯಾವಾಗ ತಿಳಿಯಿರಿ |Raksha bandhan 2025

09/08/2025 8:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.