Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2008-17ರ ನಡುವೆ ಜನಿಸಿದ 1.56 ಕೋಟಿ ಮಕ್ಕಳು ಗ್ಯಾಸ್ಟ್ರಿಕ್ ಕ್ಯಾನ್ಸರ್ ಅಪಾಯದಲ್ಲಿದ್ದಾರೆ : ವರದಿ

22/07/2025 7:22 AM

ಪ್ಯಾರಾ ಈಜುಪಟುಗೆ ನಗದು ಬಹುಮಾನ ವಿತರಿಸದ ಕ್ರೀಡಾ ಇಲಾಖೆಗೆ 2 ಲಕ್ಷ ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್

22/07/2025 7:17 AM

SHOCKING : ಕಳೆದ 6 ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ, 19 ಸಾವು : ಅರೋಗ್ಯ ಇಲಾಖೆ ಮಾಹಿತಿ

22/07/2025 7:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ ತಲಾವಾರು ಜಿಎಸ್‌ಡಿಪಿಯು ಭಾರತದಲ್ಲೇ ಅತ್ಯಧಿಕವಾಗಿದೆ, ಇದು ನಮ್ಮ ಸಮರ್ಥ ಆಡಳಿತ ಶಕ್ತಿಯ ಪ್ರತಿಬಿಂಬ – ಪ್ರಿಯಾಂಕ್ ಖರ್ಗೆ
KARNATAKA

ಕರ್ನಾಟಕದ ತಲಾವಾರು ಜಿಎಸ್‌ಡಿಪಿಯು ಭಾರತದಲ್ಲೇ ಅತ್ಯಧಿಕವಾಗಿದೆ, ಇದು ನಮ್ಮ ಸಮರ್ಥ ಆಡಳಿತ ಶಕ್ತಿಯ ಪ್ರತಿಬಿಂಬ – ಪ್ರಿಯಾಂಕ್ ಖರ್ಗೆ

By kannadanewsnow0922/10/2024 1:34 PM

ಬೆಂಗಳೂರು: ಕರ್ನಾಟಕದ ತಲಾವಾರು ಜಿಎಸ್‌ಡಿಪಿಯು ಭಾರತದಲ್ಲೇ ಅತ್ಯಧಿಕವಾಗಿದೆ, ಇದು ನಮ್ಮ ಸಮರ್ಥ ಆಡಳಿತ ಶಕ್ತಿಯ ಪ್ರತಿಬಿಂಬವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇಂದು ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ಜಾಗತಿಕ ಆರ್ಥಿಕ ಸವಾಲುಗಳ ಹೊರತಾಗಿಯೂ 2023-24ರ ಹಣಕಾಸು ವರ್ಷದಲ್ಲಿ ನಮ್ಮ ರಾಜ್ಯದ ಆರ್ಥಿಕತೆಯು ಶೇ. 10.2 ರಷ್ಟು ಬೆಳವಣಿಗೆ ಸಾಧಿಸಿ ರಾಷ್ಟ್ರೀಯ ಸರಾಸರಿಯ ಶೇ. 8.2 ಪ್ರಮಾಣವನ್ನು ಮೀರಿಸಿದೆ ಎಂದಿದ್ದಾರೆ.

ರಾಜ್ಯದ ಪ್ರಬಲ ಆರ್ಥಿಕ ಕಾರ್ಯಕ್ಷಮತೆಯ ಸೂಚ್ಯಂಕವನ್ನು ಮೊದಲಿದ್ದ ಶೇ. 4ರಿಂದ ಶೇ. 13.1ಗೆ ಪರಿಷ್ಕರಿಸಲಾಗಿದೆ. ಇದು ರಚನಾತ್ಮಕ ಆಡಳಿತ ಮತ್ತು ವೈವಿಧ್ಯಮಯ ಬೆಳವಣಿಗೆಗೆ ಮುಖ್ಯ ಕಾರಣವಾಗಿದೆ. ಕರ್ನಾಟಕವು ಜಿಎಸ್‌ಟಿ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ ಶೇ. 10 ಏರಿಕೆ ಕಂಡಿದೆ ಮತ್ತು ಸ್ಟಾಂಪ್ ಡ್ಯೂಟಿ ಆದಾಯದಲ್ಲಿ ಶೇ. 24ರಷ್ಟು ಹೆಚ್ಚಳ ದಾಖಲಿಸಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಅಂಕಿಅಂಶಗಳ ಅಂದಾಜು (NSE) ಪ್ರಕಾರ 2024-25 ಸಾಲಿನಲ್ಲಿ ಜಿಎಸ್‌ಡಿಪಿ (GSDP)ಬೆಳವಣಿಗೆ ಶೇ. 9.4 ತಲುಪುವ ನಿರೀಕ್ಷೆ ಇದೆ. ಆದರೆ ಹಣಕಾಸು ಸಚಿವಾಲಯದ ವರದಿ ಇನ್ನೂ ಆಶಾವಾದಕವಾಗಿದ್ದು, ಶೇ. 14 ಬೆಳವಣಿಗೆ ತಲುಪುವ ಸಾಧ್ಯತೆ ಇದೆ ಎಂದು ಹೇಳಿದೆ ಎಂಬುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಕರ್ನಾಟಕದ ತಲಾವಾರು ಜಿಎಸ್‌ಡಿಪಿಯು ಭಾರತದಲ್ಲಿ ಅತ್ಯಧಿಕವಾಗಿದೆ, ಇದು ನಮ್ಮ ಸಮರ್ಥ ಆಡಳಿತ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ. ಜನಪರ ನೀತಿಗಳು, ವ್ಯಾಪಾರ-ಸ್ನೇಹಿ ವಾತಾವರಣ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಾಗಿ ಸುಸ್ಥಿರ ಅಭಿವೃದ್ಧಿಗೆ ಮಾದರಿಯಾಗಿದೆ. ಇದು ಭಾರತದ ಡಿಜಿಟಲ್ ಆರ್ಥಿಕತೆಗೆ ಗಮನಾರ್ಹವಾಗಿ ಕೊಡುಗೆ ನೀಡುತ್ತದೆ ಎಂದಿದ್ದಾರೆ.

Karnataka's economy grew by 10.2% in FY 2023-24, surpassing the national average of 8.2%, despite global economic challenges, particularly in the IT and hardware sectors. The state's strong economic performance, revised from an initial projection of 4% to 13.1%, is attributed to…

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 22, 2024

ಜಾಗತಿಕ ಆರ್ಥಿಕ ಸವಾಲುಗಳ ಹೊರತಾಗಿಯೂ 2023-24ರ ಹಣಕಾಸು ವರ್ಷದಲ್ಲಿ ನಮ್ಮ ರಾಜ್ಯದ ಆರ್ಥಿಕತೆಯು ಶೇ. 10.2 ರಷ್ಟು ಬೆಳವಣಿಗೆ ಸಾಧಿಸಿ ರಾಷ್ಟ್ರೀಯ ಸರಾಸರಿಯ ಶೇ. 8.2 ಪ್ರಮಾಣವನ್ನು ಮೀರಿಸಿದೆ. ರಾಜ್ಯದ ಪ್ರಬಲ ಆರ್ಥಿಕ ಕಾರ್ಯಕ್ಷಮತೆಯ ಸೂಚ್ಯಂಕವನ್ನು ಮೊದಲಿದ್ದ ಶೇ. 4ರಿಂದ ಶೇ. 13.1ಗೆ ಪರಿಷ್ಕರಿಸಲಾಗಿದೆ. ಇದು ರಚನಾತ್ಮಕ ಆಡಳಿತ ಮತ್ತು ವೈವಿಧ್ಯಮಯ ಬೆಳವಣಿಗೆಗೆ ಮುಖ್ಯ ಕಾರಣವಾಗಿದೆ. ಕರ್ನಾಟಕವು ಜಿಎಸ್‌ಟಿ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ ಶೇ. 10 ಏರಿಕೆ ಕಂಡಿದೆ ಮತ್ತು ಸ್ಟಾಂಪ್ ಡ್ಯೂಟಿ ಆದಾಯದಲ್ಲಿ ಶೇ. 24ರಷ್ಟು ಹೆಚ್ಚಳ ದಾಖಲಿಸಿದೆ ಎಂದಿದ್ದಾರೆ.

ರಾಷ್ಟ್ರೀಯ ಅಂಕಿಅಂಶಗಳ ಅಂದಾಜು (NSE) ಪ್ರಕಾರ 2024-25 ಸಾಲಿನಲ್ಲಿ ಜಿಎಸ್‌ಡಿಪಿ (GSDP)ಬೆಳವಣಿಗೆ ಶೇ. 9.4 ತಲುಪುವ ನಿರೀಕ್ಷೆ ಇದೆ. ಆದರೆ ಹಣಕಾಸು ಸಚಿವಾಲಯದ ವರದಿ ಇನ್ನೂ ಆಶಾವಾದಕವಾಗಿದ್ದು, ಶೇ. 14 ಬೆಳವಣಿಗೆ ತಲುಪುವ ಸಾಧ್ಯತೆ ಇದೆ ಎಂದು ಹೇಳಿದೆ.

ಕರ್ನಾಟಕದ ತಲಾವಾರು ಜಿಎಸ್‌ಡಿಪಿಯು ಭಾರತದಲ್ಲಿ ಅತ್ಯಧಿಕವಾಗಿದೆ, ಇದು ನಮ್ಮ ಸಮರ್ಥ ಆಡಳಿತ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ. ಜನಪರ ನೀತಿಗಳು, ವ್ಯಾಪಾರ-ಸ್ನೇಹಿ ವಾತಾವರಣ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಾಗಿ ಸುಸ್ಥಿರ ಅಭಿವೃದ್ಧಿಗೆ ಮಾದರಿಯಾಗಿದೆ. ಇದು ಭಾರತದ ಡಿಜಿಟಲ್ ಆರ್ಥಿಕತೆಗೆ ಗಮನಾರ್ಹವಾಗಿ ಕೊಡುಗೆ ನೀಡುತ್ತದೆ ಎಂದು ತಿಳಿಸಿದ್ದಾರೆ.

545 ಪಿಎಸ್ಐ ಹುದ್ದೆಗಳ ಪಾರದರ್ಶಕ ನೇಮಕಾತಿಯ ಮೂಲಕ ನನಗೆ ನೋಟಿಸ್ ಕೊಟ್ಟಿದ್ದ ಬಿಜೆಪಿಗೆ ಉತ್ತರ ನೀಡಿದ್ದೇವೆ: ಪ್ರಿಯಾಂಕ್ ಖರ್ಗೆ

BREAKING: ದೆಹಲಿ, ಹೈದರಾಬಾದ್ CRPF ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ | CRPF Schools Receive Bomb Threats

Share. Facebook Twitter LinkedIn WhatsApp Email

Related Posts

ಪ್ಯಾರಾ ಈಜುಪಟುಗೆ ನಗದು ಬಹುಮಾನ ವಿತರಿಸದ ಕ್ರೀಡಾ ಇಲಾಖೆಗೆ 2 ಲಕ್ಷ ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್

22/07/2025 7:17 AM1 Min Read

SHOCKING : ಕಳೆದ 6 ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ, 19 ಸಾವು : ಅರೋಗ್ಯ ಇಲಾಖೆ ಮಾಹಿತಿ

22/07/2025 7:15 AM1 Min Read

SHOCKING : ಹೆಚ್ಚಾಗಿ ಉಪ್ಪು ಸೇವಿಸಿದರೆ ‘ಹೃದಯಾಘಾತ’ ಫಿಕ್ಸ್ : ತಜ್ಞರ ವರದಿಯಲ್ಲಿ ಸ್ಪೋಟಕ ಅಂಶ ಬಹಿರಂಗ!

22/07/2025 7:11 AM1 Min Read
Recent News

2008-17ರ ನಡುವೆ ಜನಿಸಿದ 1.56 ಕೋಟಿ ಮಕ್ಕಳು ಗ್ಯಾಸ್ಟ್ರಿಕ್ ಕ್ಯಾನ್ಸರ್ ಅಪಾಯದಲ್ಲಿದ್ದಾರೆ : ವರದಿ

22/07/2025 7:22 AM

ಪ್ಯಾರಾ ಈಜುಪಟುಗೆ ನಗದು ಬಹುಮಾನ ವಿತರಿಸದ ಕ್ರೀಡಾ ಇಲಾಖೆಗೆ 2 ಲಕ್ಷ ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್

22/07/2025 7:17 AM

SHOCKING : ಕಳೆದ 6 ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ, 19 ಸಾವು : ಅರೋಗ್ಯ ಇಲಾಖೆ ಮಾಹಿತಿ

22/07/2025 7:15 AM

SHOCKING : ಹೆಚ್ಚಾಗಿ ಉಪ್ಪು ಸೇವಿಸಿದರೆ ‘ಹೃದಯಾಘಾತ’ ಫಿಕ್ಸ್ : ತಜ್ಞರ ವರದಿಯಲ್ಲಿ ಸ್ಪೋಟಕ ಅಂಶ ಬಹಿರಂಗ!

22/07/2025 7:11 AM
State News
KARNATAKA

ಪ್ಯಾರಾ ಈಜುಪಟುಗೆ ನಗದು ಬಹುಮಾನ ವಿತರಿಸದ ಕ್ರೀಡಾ ಇಲಾಖೆಗೆ 2 ಲಕ್ಷ ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್

By kannadanewsnow8922/07/2025 7:17 AM KARNATAKA 1 Min Read

ಬೆಂಗಳೂರು: ಅಂತಾರಾಷ್ಟ್ರೀಯ ಪ್ಯಾರಾ ಈಜು ಚಾಂಪಿಯನ್ ಕೆ.ಎಸ್.ವಿಶ್ವಾಸ್ ಅವರಿಗೆ ನಗದು ಬಹುಮಾನ ವಿತರಿಸದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ…

SHOCKING : ಕಳೆದ 6 ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ, 19 ಸಾವು : ಅರೋಗ್ಯ ಇಲಾಖೆ ಮಾಹಿತಿ

22/07/2025 7:15 AM

SHOCKING : ಹೆಚ್ಚಾಗಿ ಉಪ್ಪು ಸೇವಿಸಿದರೆ ‘ಹೃದಯಾಘಾತ’ ಫಿಕ್ಸ್ : ತಜ್ಞರ ವರದಿಯಲ್ಲಿ ಸ್ಪೋಟಕ ಅಂಶ ಬಹಿರಂಗ!

22/07/2025 7:11 AM

Big News: ತೇಜಸ್ವಿ ಸೂರ್ಯ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ 25 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂಕೋರ್ಟ್‌

22/07/2025 6:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.