Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ಉದ್ಯಾನ ನಗರಿಯಲ್ಲಿ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

16/05/2025 7:13 PM

ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಹಾಂಗ್ ಕಾಂಗ್, ಸಿಂಗಾಪುರದಲ್ಲಿ ಕಟ್ಟೆಚ್ಚರ | Covide-19

16/05/2025 7:07 PM

ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

16/05/2025 6:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ ಹೆಮ್ಮೆಯ ‘KSRTC’ಗೆ ಬರೋಬ್ಬರಿ ’16 ರಾಷ್ಟ್ರಮಟ್ಟದ ಪ್ರಶಸ್ತಿ’ಗಳ ಸರಮಾಲೆ
KARNATAKA

ಕರ್ನಾಟಕದ ಹೆಮ್ಮೆಯ ‘KSRTC’ಗೆ ಬರೋಬ್ಬರಿ ’16 ರಾಷ್ಟ್ರಮಟ್ಟದ ಪ್ರಶಸ್ತಿ’ಗಳ ಸರಮಾಲೆ

By kannadanewsnow0930/08/2024 6:23 PM

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿಸಿಗೆ ಪ್ರಶಸ್ತಿಗಳ ಸರಮಾಲೆಯೇ ಬಂದಿದೆ. ಬರೋಬ್ಬರಿ 16 ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಾಹಿತಿ ಹಂಚಿಕೊಂಡಿದ್ದು, ಕೆ ಎಸ್ ಆರ್ ಟಿ ಸಿ ಗೆ ರಾಷ್ಟ್ರದ ಮಟ್ಟದ 8 ವೀಡಿಯಾ – ViDEA, 5 ಎಮ್ಕ್ಯೂಬ್ – mCUBE ಮತ್ತು 2 ಸ್ಕಾಚ್ ಆರ್ಡರ್ ಆಫ್ ಮೆರಿಟ್ ಮತ್ತು 1 ಸ್ಕಾಚ್ ಪ್ರಶಸ್ತಿಗಳು ಬಂದಿವೆ ಎಂಬುದಾಗಿ ತಿಳಿಸಿದೆ.

ಹೀಗಿವೆ 8 ವೀಡಿಯಾ ಪ್ರಶಸ್ತಿಗಳು

1. ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ ಪ್ರಾಡಕ್ಟ್ ಪ್ಲೇಸ್ಮೆಂಟ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
2. ಅಶ್ವಮೇಧ ಬ್ರಾಂಡಿಂಗ್ ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್) ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
3. ಶಕ್ತಿ ಯೋಜನೆಗೆ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಪಾರಂಪರಿಕ ಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್.
4. ಅಶ್ವಮೇಧ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಬಹುಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್.
5. ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಡಿಜಿಟಲ್ ಕ್ಯಾಂಪೇನ್ ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
6. ಅಂಬಾರಿ ಉತ್ಸವದ ಬ್ರಾಂಡಿಂಗ್ ಗಾಗಿ ಇನ್ಸ್ಟಾಗ್ರಾಮ್ ಕ್ಯಾಂಪೇನ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
7. ಅಶ್ವಮೇಧ ಬ್ರಾಂಡಿಂಗ್ ಗಾಗಿ ಮೊಬೈಲ್ ಮಾರ್ಕೆಟಿಂಗ್ ಕ್ಯಾಂಪೇನ್ – ಒಟ್ಟಾರೆ ಅತ್ಯುತ್ತಮ ವೀಡಿಯೊ ಕಂಟೆಂಟ್.
8. ಶ್ರೇಷ್ಠ ವೀಡಿಯೊ ಕಂಟೆಂಟ್ ಬ್ರಾಂಡ್ಸ್ ಎಂಟರ್ಪ್ರೈಸ್ – ಕೆ ಎಸ್ ಆರ್ ಟಿ ಸಿ.

ಇಲ್ಲಿವೆ 5 ಎಮ್ಕ್ಯೂಬ್ ಪ್ರಶಸ್ತಿ ಗಳ ಪಟ್ಟಿ

1. ಬ್ರಾಂಡಿಂಗ್ ಗಾಗಿ ಶ್ರೇಷ್ಠ ಪಿಆರ್ ಕ್ಯಾಂಪೇನ್.
2. ಬ್ರಾಂಡಿಂಗ್ ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್).
3. ಪ್ರವಾಸ ಮತ್ತು ಪ್ರಯಾಣದ ಶ್ರೇಷ್ಠ ಎಟಿಎಲ್ ಕ್ಯಾಂಪೇನ್.
4. ಶಕ್ತಿ ಯೋಜನೆಗಾಗಿ ಶ್ರೇಷ್ಠ ಬ್ರಾಂಡ್ ಕಂಟೆಂಟ್.
5. ಬ್ರಾಂಡಿಂಗ್ ಗಾಗಿ ಶ್ರೇಷ್ಠ ಆನ್ಲೈನ್ ಪಿಆರ್ ಕ್ಯಾಂಪೇನ್.

ನಿಗಮವು ಸಾರಿಗೆ ಸಂಜೀವಿನಿ- ನೌಕರರ ಹೃದಯ ರೋಗ ತಪಾಸಣೆಗಾಗಿ ಮತ್ತು ರಸ್ತೆ ಸುರಕ್ಷತೆ ಉಪಕ್ರಮ ಗಳಿಗಾಗಿ 2 ಸ್ಕೋಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಮತ್ತು 1 ಸ್ಕೋಚ್ ಪ್ರಶಸ್ತಿಯನ್ನು ಪಡೆದಿರುತ್ತದೆ.

ViDEA ಪ್ರಶಸ್ತಿ ಮತ್ತು mCUBE ಪ್ರಶಸ್ತಿಗಳನ್ನು ಗುರುಗಾಂವ್ ನಲ್ಲಿ, ಪ್ರದಾನ ಮಾಡಲಾಯಿತು. ಸ್ಕೋಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಆನ್ ಲೈನ್ ನಲ್ಲಿ ಪ್ರದಾನ ಮಾಡಲಾಯಿತು.

ಸ್ಕೋಚ್ ಪ್ರಶಸ್ತಿ ಸಮಾರಂಭವು 2024 ಸೆಪ್ಟೆಂಬರ್ 21ರಂದು ನವದೆಹಲಿಯಲ್ಲಿ ನಡೆಯಲಿದೆ ಎಂಬುದಾಗಿ ಕೆ ಎಸ್ ಆರ್ ಟಿಸಿ ತಿಳಿಸಿದೆ.

ನಿವೇಶನ ಲೂಟಿ ಮಾಡುತ್ತಿರುವುದು ನಾನಾ ನೀವಾ?: ಎಂ.ಬಿ.ಪಾಟೀಲರಿಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬ್ಯಾಂಕ್ ಗ್ರಾಹಕರೇ ಗಮನಿಸಿ : `ಸೆಪ್ಟೆಂಬರ್’ ತಿಂಗಳಲ್ಲಿ ಬ್ಯಾಂಕುಗಳಿಗೆ 15 ದಿನ ರಜೆ!Bank Holidays

Share. Facebook Twitter LinkedIn WhatsApp Email

Related Posts

ನಾಳೆ ಉದ್ಯಾನ ನಗರಿಯಲ್ಲಿ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

16/05/2025 7:13 PM1 Min Read

ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

16/05/2025 6:58 PM2 Mins Read

ಬೆಂಗಳೂರಿನ ಪೌರ ಕಾರ್ಮಿಕರಿಗೆ ಈ ಮಹತ್ವದ ಮಾಹಿತಿ ನೀಡಿದ ಬಿಬಿಎಂಪಿ

16/05/2025 6:55 PM2 Mins Read
Recent News

ನಾಳೆ ಉದ್ಯಾನ ನಗರಿಯಲ್ಲಿ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

16/05/2025 7:13 PM

ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಹಾಂಗ್ ಕಾಂಗ್, ಸಿಂಗಾಪುರದಲ್ಲಿ ಕಟ್ಟೆಚ್ಚರ | Covide-19

16/05/2025 7:07 PM

ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

16/05/2025 6:58 PM

ಬೆಂಗಳೂರಿನ ಪೌರ ಕಾರ್ಮಿಕರಿಗೆ ಈ ಮಹತ್ವದ ಮಾಹಿತಿ ನೀಡಿದ ಬಿಬಿಎಂಪಿ

16/05/2025 6:55 PM
State News
KARNATAKA

ನಾಳೆ ಉದ್ಯಾನ ನಗರಿಯಲ್ಲಿ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

By kannadanewsnow0916/05/2025 7:13 PM KARNATAKA 1 Min Read

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಉದ್ಯಾನವನಗಳಲ್ಲಿ ವಾಯುವಿಹಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಪರಿಸರದ ಸಂರಕ್ಷಣೆ ಕುರಿತು ಅರಿವು ಮೂಡಿಸುವ ಸಲುವಾಗಿ ಸಾಂಸ್ಕೃತಿಕ ಮತ್ತು…

ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

16/05/2025 6:58 PM

ಬೆಂಗಳೂರಿನ ಪೌರ ಕಾರ್ಮಿಕರಿಗೆ ಈ ಮಹತ್ವದ ಮಾಹಿತಿ ನೀಡಿದ ಬಿಬಿಎಂಪಿ

16/05/2025 6:55 PM

ಇದು ​ಶುಕ್ರವಾರ ಲಕ್ಷ್ಮಿ ಆರಾಧನೆಯ ಮಹತ್ವ: ಆರಾಧಿಸಿ ನೋಡಿ, ನಿಮ್ಮ ಕಷ್ಟ ಪರಿಹಾರ ಗ್ಯಾರಂಟಿ

16/05/2025 6:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.