ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ : ವಿಶೇಷ ಅತಿಥಿಗಳಾಗಿ ಆಗಮಿಸಿದ ಸ್ಟಾರ್ ನಟರಿಗೆ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು : ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ನಟ ಜ್ಯೂ.ಎನ್.ಟಿ.ಆರ್ ಗೆ ಸಿಎಂ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಸಿಎಂ ಬೊಮ್ಮಾಯಿ ನಮ್ಮ ಪ್ರೀತಿಯ ಕರೆಗೆ ಓಗೊಟ್ಟು, ದಿ. ಪುನೀತ್ ರಾಜ್ ಕುಮಾರ್ ರವರಿಗೆ “ಕರ್ನಾಟಕ ರತ್ನ” ಪ್ರಶಸ್ತಿ ಪ್ರದಾನ ಮಾಡಲು ಕರ್ನಾಟಕ್ಕೆ ಆಗಮಿಸಿ, ಕನ್ನಡದಲ್ಲಿಯೇ ಮಾತನಾಡಿ ತಮ್ಮ ಕನ್ನಡ ಪ್ರೀತಿ ತೋರಿದ ಮಹಾನ ನಟರಾದ ಶ್ರೀ ರಜನಿಕಾಂತ್ ಹಾಗೂ ಶ್ರೀ ಜೂನಿಯರ್ … Continue reading ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ : ವಿಶೇಷ ಅತಿಥಿಗಳಾಗಿ ಆಗಮಿಸಿದ ಸ್ಟಾರ್ ನಟರಿಗೆ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ