Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದಯೋನ್ಮುಖ ಕಲಾವಿದರಿಗಾಗಿ ‘ಪರಮ್ ವಿಹಾರ’: ಫೆ.22ರಂದು ಬಸವನಗುಡಿಯಲ್ಲಿ ಸಂಗೀತ-ನೃತ್ಯದ ಸಾಂಸ್ಕೃತಿಕ ಸಂಜೆ

19/02/2026 12:46 PM

ALERT : ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದ್ದರೆ ಈ ಟಿಪ್ಸ್ ಫಾಲೋ ಮಾಡಿ !

19/02/2026 12:44 PM

BREAKING : ಜನಸಾಮಾನ್ಯರಿಗೆ ಬಿಗ್ ಶಾಕ್ : `ಅಡುಗೆ ಎಣ್ಣೆ, ಸೋಪ್’ ಸೇರಿ ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ !

19/02/2026 12:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಕಾರವಾರದ ಪ್ರವಾಸೋದ್ಯಮ ಇಲಾಖೆ DD ಜಯಂತ್ ಹೆಚ್.ವಿ ಅಮಾನತುಗೊಳಿಸಿ ಆದೇಶ
KARNATAKA

ರಾಜ್ಯ ಸರ್ಕಾರದಿಂದ ಕಾರವಾರದ ಪ್ರವಾಸೋದ್ಯಮ ಇಲಾಖೆ DD ಜಯಂತ್ ಹೆಚ್.ವಿ ಅಮಾನತುಗೊಳಿಸಿ ಆದೇಶ

By kannadanewsnow0921/02/2025 2:51 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಕಾರವಾರದ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಹಾಗೂ ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಉಪ ನಿರ್ದಏಶಕ ಜಯಂತ್ ಹೆಚ್.ವಿ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ.

ಈ ಕುರಿತು ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮುಹಮ್ಮದ್ ಇಬ್ರಾಹಿಂ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಉಲ್ಲೇಖಿತ (1)ರ ಪತ್ರ ಹಾಗೂ ಅಡಕಗಳ ಪ್ರತಿಗಳನ್ನು ಈ ಪತ್ರದೊಂದಿಗೆ ಲಗತ್ತಿಸಿದೆ. ಸದರಿ ಪತ್ರದಲ್ಲಿ ಉಲ್ಲೇಖ (2) ರಂತ ಸಹಾಯಕ ಆಯುಕ್ತರು, ಕಾರವಾರ ರವರು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಪ್ರಭಾರದಲ್ಲಿರಿಸಲಾಗಿದೆ. ಮುಂದುವರೆದು, ಉಲ್ಲೇಖ (3)ರಂತೆ ಜಿಲ್ಲಾಧಿಕಾರಿ ಕಚೇರಿ ಕೊಠಡಿ ಸಂಖ್ಯೆ:24ರ ಸ್ಥಳವನ್ನು ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಕಾರವಾರ ಕಚೇರಿಗೆ ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ಹಸ್ತಾಂತರಿಸಲಾಗಿದೆ. ಅದರಂತೆ ಸಹಾಯಕ ಆಯುಕ್ತರು, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಕೊಠಡಿ ಸಂಖ್ಯೆ:24ಕ್ಕೆ ಸ್ಥಳಾಂತರಿಸಿ ಉಲ್ಲೇಖ (4)ರಂತೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದು, ಸದರಿಯವರ ವರದಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಕಚೇರಿಯಲ್ಲಿ ಹಾಸಿಗೆ ಹಾಗೂ ಮಂಚವನ್ನೊಳಗೊಂಡಂತೆ ವಾಸದ ಮನೆಯ ರೀತಿ ವ್ಯವಸ್ಥೆ ಇರುವುದಾಗಿ ವರದಿ ಸಲ್ಲಿಸಿರುತ್ತಾರೆ ಎಂದಿದ್ದಾರೆ.

ಈ ಕುರಿತಂತೆ ಜಯಂತ್ ಹೆಚ್.ವಿ., ಉಪ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಕಾರವಾರ ಹಾಗೂ ಉಪ ನಿರ್ದೇಶಕರು (ಪು), ಪ್ರವಾಸೋದ್ಯಮ ಇಲಾಖೆ ಇವರಿಗೆ ಉಲ್ಲೇಖ (5)ರಲ್ಲಿ ಸೃಷ್ಟಿಕರಣ/ ಸಮಜಾಯಿಷಿ ಕೋರಿದ್ದು, ಸದರಿ ಪತ್ರಕ್ಕೆ ಅವರಿಂದ ಈವರೆಗೂ ಯಾವುದೇ ಸಮಜಾಯಿಷಿ ಬಂದಿರುವುದಿಲ್ಲವಂದು ಜಿಲ್ಲಾಧಿಕಾರಿಗಳು ವರದಿ ಮಾಡುತ್ತಾ, ಸದರಿ ಹಾಸಿಗೆ ಮತ್ತು ಮಂಚವನ್ನೊಳಗೊಂಡಂತೆ ವಾಸದ ಮನೆಯ ರೀತಿಯ ವ್ಯವಸ್ಥೆಯನ್ನು ಯಾವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿತ್ತು ಎಂಬ ಇದುವರೆಗೂ ಸೃಷ್ಟಿಕರಣ ನೀಡದೇ ಇರುವುದಿಂದ, ಇವರ ವಿರುದ್ಧ ಸೂಕ್ತ ಶಿಸ್ತು ಕ್ರಮಕ್ಕೆ ಉಲ್ಲೇಖಿತ (1)ರ ಪತ್ರದಲ್ಲಿ ಜಿಲ್ಲಾಧಿಕಾರಿಗಳು ಶಿಫಾರಸ್ಸು ಮಾಡಿರುತ್ತಾರೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳ ಶಿಫಾರಸ್ಸಿನನ್ವಯ ಜಿಲ್ಲಾಧಿಕಾರಿಗಳ ಪತ್ರಕ್ಕೆ ಸಮಜಾಯಿಷಿ/ಸೃಷ್ಟಿಕರಣ ನೀಡದೇ ಕರ್ತವ್ಯ ಲೋಪವೆಸಗಿ, ಸರ್ಕಾರಿ ನೌಕರರಿಗೆ ಸಲ್ಲದ ರೀತಿಯಲ್ಲಿ ವರ್ತಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಜಯಂತ್ ಹೆಚ್.ವಿ., ಉಪ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕಾರವಾರ ಹಾಗೂ ಉಪ ನಿರ್ದೇಶಕರು (ಪ), ಪ್ರವಾಸೋದ್ಯಮ ಇಲಾಖೆ ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಮಾನತ್ತುಗೊಳಿಸಲು ಈ ಮೂಲಕ ಶಿಫಾರಸ್ಸು ಮಾಡುತ್ತಾ, ಸದರಿಯವರು ಮೂಲತಃ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಧಿಕಾರಿಯಾಗಿರುವುದರಿಂದ, ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ‌: ಸಂಸದ ಬಸವರಾಜ ಬೊಮ್ಮಾಯಿ

BIG NEWS: NPS ರದ್ದು, OPS ಜಾರಿಗೆ ಸಿಎಂ, ಡಿಸಿಎಂ ಸ್ಪಷ್ಟ ಸಂದೇಶ: ಸಿಎಸ್ ಷಡಕ್ಷರಿ

Share. Facebook Twitter LinkedIn WhatsApp Email

Related Posts

ಉದಯೋನ್ಮುಖ ಕಲಾವಿದರಿಗಾಗಿ ‘ಪರಮ್ ವಿಹಾರ’: ಫೆ.22ರಂದು ಬಸವನಗುಡಿಯಲ್ಲಿ ಸಂಗೀತ-ನೃತ್ಯದ ಸಾಂಸ್ಕೃತಿಕ ಸಂಜೆ

19/02/2026 12:46 PM1 Min Read

ALERT : ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದ್ದರೆ ಈ ಟಿಪ್ಸ್ ಫಾಲೋ ಮಾಡಿ !

19/02/2026 12:44 PM2 Mins Read

ALERT : ನಿಮ್ಮ `ಮೊಬೈಲ್’ ಸ್ಪೋಟಗೊಳ್ಳಲು ಈ 5 ತಪ್ಪುಗಳೇ ಕಾರಣ !

19/02/2026 12:30 PM2 Mins Read
Recent News

ಉದಯೋನ್ಮುಖ ಕಲಾವಿದರಿಗಾಗಿ ‘ಪರಮ್ ವಿಹಾರ’: ಫೆ.22ರಂದು ಬಸವನಗುಡಿಯಲ್ಲಿ ಸಂಗೀತ-ನೃತ್ಯದ ಸಾಂಸ್ಕೃತಿಕ ಸಂಜೆ

19/02/2026 12:46 PM

ALERT : ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದ್ದರೆ ಈ ಟಿಪ್ಸ್ ಫಾಲೋ ಮಾಡಿ !

19/02/2026 12:44 PM

BREAKING : ಜನಸಾಮಾನ್ಯರಿಗೆ ಬಿಗ್ ಶಾಕ್ : `ಅಡುಗೆ ಎಣ್ಣೆ, ಸೋಪ್’ ಸೇರಿ ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ !

19/02/2026 12:39 PM

ಬುರ್ಖಾ ಧರಿಸಿ ಪತಿಯ ಮೇಲೆ ಕಣ್ಣಿಟ್ಟಿದ್ದ ಪತ್ನಿ: ಪ್ರೇಯಸಿಯೊಂದಿಗೆ ಸಿಕ್ಕಿಬಿದ್ದ ಶಿಕ್ಷಕನಿಗೆ ಧರ್ಮದೇಟು | Watch video

19/02/2026 12:39 PM
State News
KARNATAKA

ಉದಯೋನ್ಮುಖ ಕಲಾವಿದರಿಗಾಗಿ ‘ಪರಮ್ ವಿಹಾರ’: ಫೆ.22ರಂದು ಬಸವನಗುಡಿಯಲ್ಲಿ ಸಂಗೀತ-ನೃತ್ಯದ ಸಾಂಸ್ಕೃತಿಕ ಸಂಜೆ

By kannadanewsnow0919/02/2026 12:46 PM KARNATAKA 1 Min Read

ಬೆಂಗಳೂರು: ವಿಜ್ಞಾನ, ಇತಿಹಾಸ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡುತ್ತಿರುವ ‘ಪರಮ್ ಫೌಂಡೇಶನ್’, ಯುವ ಪ್ರತಿಭೆಗಳನ್ನು…

ALERT : ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದ್ದರೆ ಈ ಟಿಪ್ಸ್ ಫಾಲೋ ಮಾಡಿ !

19/02/2026 12:44 PM

ALERT : ನಿಮ್ಮ `ಮೊಬೈಲ್’ ಸ್ಪೋಟಗೊಳ್ಳಲು ಈ 5 ತಪ್ಪುಗಳೇ ಕಾರಣ !

19/02/2026 12:30 PM

BREAKING : ನಿರ್ಮಾಪಕ ಸಾರಾ ಗೋವಿಂದು ಫೋನ್ ನಂಬರ್ ಹ್ಯಾಕ್ : 45 ಸಾವಿರ ಹಣಕ್ಕೆ ಬೇಡಿಕೆ!

19/02/2026 12:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.