BREAKING NEWS : ಜಮ್ಮು& ಕಾಶ್ಮೀರದ ಶೋಪಿಯನ್ ನಲ್ಲಿ ಕಾಶ್ಮೀರಿ ಪಂಡಿತ್ ಗುಂಡಿಕ್ಕಿ ಹತ್ಯೆಗೈದ ಭಯೋತ್ಪಾದಕರು | Kashmiri Pandit Killed As Terrorists

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಂಡಿತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದಾಳಿಗಳು ಮುಂದೆವರೆದಿವೆ. ಇಂದು ಶಾಪಿಯನ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತ್‌ನನ್ನು  ಭಯೋತ್ಪಾದಕರು ಗುಂಡಿಕ್ಕಿ ಕೊಂದಿರುವ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಚೌಧರಿ ಗುಂಡ್ ಪ್ರದೇಶದಲ್ಲಿರುವ ನಿವಾಸಯಾದ ಪುರಾನ್ ಕೃಷ್ಣ ಭಟ್ ಎಂಬುವವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.ಕೂಡಲೇ  ಅವರನ್ನು ಶೋಪಿಯನ್ ಆಸ್ಪತ್ರೆಗೆ ಸ್ಥಳಾಂತರಿಸಿದ ನಂತರ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಈ ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದು, ಅಪರಾಧಿಗಳನ್ನು ಹಿಡಿಯಲು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು … Continue reading BREAKING NEWS : ಜಮ್ಮು& ಕಾಶ್ಮೀರದ ಶೋಪಿಯನ್ ನಲ್ಲಿ ಕಾಶ್ಮೀರಿ ಪಂಡಿತ್ ಗುಂಡಿಕ್ಕಿ ಹತ್ಯೆಗೈದ ಭಯೋತ್ಪಾದಕರು | Kashmiri Pandit Killed As Terrorists