BIG NEWS: ‘ಕಸ್ತೂರಿ ರಂಗನ್ ವರದಿ’ ತಿರಸ್ಕಾರ: ಕೇಂದ್ರಕ್ಕೆ ತಿಳಿಸಲು ‘ಸಂಪುಟ ಸಭೆ’ಯಲ್ಲಿ ನಿರ್ಧಾರ

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ( Karnataka Cabinet Meeting ) ನಡೆಯಿತು. ಈ ಸಭೆಯಲ್ಲಿ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ( School Children’s ) ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ನೀಡೋದಕ್ಕೆ 123 ಕೋಟಿ ಅನುದಾನಕ್ಕೆ ಒಪ್ಪಿಗೆ ಸೂಚಿಸಿದೆ. ಇದಲ್ಲದೇ ಕಸ್ತೂರಿ ರಂಗನ್ ವರದಿಯನ್ನು ( Kasturirangan report ) ತಿರಸ್ಥರಿಸಲು ನಿರ್ಧಾರ ಕೈಗೊಂಡಿದ್ದು, ಈ ಬಗ್ಗೆ … Continue reading BIG NEWS: ‘ಕಸ್ತೂರಿ ರಂಗನ್ ವರದಿ’ ತಿರಸ್ಕಾರ: ಕೇಂದ್ರಕ್ಕೆ ತಿಳಿಸಲು ‘ಸಂಪುಟ ಸಭೆ’ಯಲ್ಲಿ ನಿರ್ಧಾರ