BIG NEWS: ಕಟೀಲ್‌ ಒಬ್ಬ ವಿದೂಷಕ,ಪಾಪ ಅವರಿಗಿನ್ನೂ ಮೆಚ್ಯೂರಿಟಿ ಇಲ್ಲ; ನಳಿನ್‌ ಕುಮಾರ್‌ ಕಟೀಲ್‌ ಗೆ ಸಿದ್ದರಾಮಯ್ಯ ತಿರುಗೇಟು

ಬಾಗಲಕೋಟೆ: ನಳೀನ್ ಕುಮಾರ್‌ ಕಟೀಲ್‌ ಒಬ್ಬ ವಿದೂಷಕ, ಪಾಪ ಅವರಿಗಿನ್ನೂ ಮೆಚ್ಯೂರಿಟಿ ಇಲ್ಲ ಎಂದು ನಳಿನ್‌ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. BIG NEWS: ಕಾಂಗ್ರೆಸ್‌ ನ ಮೂರ್ನಾಲ್ಕು ಶಾಸಕರು ಬಿಜೆಪಿ ಬರಲಿದ್ದಾರೆ; ಹೊಸ ಬಾಂಬ್‌ ಸಿಡಿಸಿದ ಜಿ.ಸೋಮಶೇಖರ್‌ ರೆಡ್ಡಿ   ನಗರದಲ್ಲಿ ಮಾತನಾಡಿದ ಅವರು, `ಆರ್ಕಾವತಿ ವಿಚಾರ, ಲೋಕಾಯುಕ್ತ ಬಂದ್ ಮಾಡದಿದ್ದರೇ ಸಿದ್ದರಾಮಯ್ಯ ಜೈಲಿಗೆ ಹೋಗ್ತಿದ್ರು’ ಎಂಬ ಕಟೀಲ್ ಹೇಳಿಕೆಗೆ ಬಾಗಲಕೋಟೆಯಲ್ಲಿ ಪ್ರತಿಕ್ರಿಯಿಸಿದ ಅವರು, ಕಟೀಲು ಒಬ್ಬ ವಿದೂಷಕ, ಪಾಪ ಅವರಿಗೆ ಮೆಚ್ಯೂರಿಟಿ ಇಲ್ಲ. ನಮ್ಮ … Continue reading BIG NEWS: ಕಟೀಲ್‌ ಒಬ್ಬ ವಿದೂಷಕ,ಪಾಪ ಅವರಿಗಿನ್ನೂ ಮೆಚ್ಯೂರಿಟಿ ಇಲ್ಲ; ನಳಿನ್‌ ಕುಮಾರ್‌ ಕಟೀಲ್‌ ಗೆ ಸಿದ್ದರಾಮಯ್ಯ ತಿರುಗೇಟು