ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ತಮ್ಮ ರಾಷ್ಟ್ರೀಯ ಪಕ್ಷದ ಹೆಸರನ್ನು ‘ಭಾರತ್ ರಾಷ್ಟ್ರ ಸಮಿತಿ(Bharat Rashtra Samithi)ʼ ಎಂದು ಮರುನಾಮಕರಣ ಮಾಡಿದ್ದಾರೆ. ತೆಲಂಗಾಣದಲ್ಲಿ ಅವರ ಅಸ್ತಿತ್ವದಲ್ಲಿರುವ ಪಕ್ಷವಾದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಅನ್ನು ಟಿಆರ್ಎಸ್ ಪಕ್ಷದ ಅಧ್ಯಕ್ಷ ಕೆಸಿಆರ್ ಅವರು ಮಂಗಳವಾರ ತಡರಾತ್ರಿ ಹೆಸರನ್ನು ಅಂತಿಮಗೊಳಿಸಿದ್ದು, ಪಕ್ಷಕ್ಕೆ ಭಾರತ್ ರಾಷ್ಟ್ರ ಸಮಿತಿ(ಬಿಆರ್ಎಸ್) ಎಂದು ಮರುನಾಮಕರಣ ಮಾಡಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ಪಕ್ಷದ ಹೊಸ ಹೆಸರನ್ನು ಪ್ರಸ್ತಾಪಿಸಿ ಅನುಮೋದನೆ ಪಡೆಯಲಿದ್ದಾರೆ. 283 ಸದಸ್ಯರು … Continue reading BIG NEWS : ಟಿಆರ್ಎಸ್ ಬದಲಿಗೆ ‘ಭಾರತ್ ರಾಷ್ಟ್ರ ಸಮಿತಿ’ಯೆಂದು ರಾಷ್ಟ್ರೀಯ ಪಕ್ಷದ ಹೆಸರು ಘೋಷಿಸಿದ ತೆಲಂಗಾಣ ಸಿಎಂ ಕೆಸಿಆರ್ | Bharat Rashtra Samithi
Copy and paste this URL into your WordPress site to embed
Copy and paste this code into your site to embed