ರೂಪಾಯಿ ಕುಸಿತಕ್ಕೆ ಕೇಜ್ರಿವಾಲ್ ಪರಿಹಾರ, ಕರೆನ್ಸಿ ನೋಟುಗಳ ಮೇಲೆ ಲಕ್ಷ್ಮಿ-ಗಣೇಶ ಮುದ್ರಿಸಲು ಮನವಿ

ನವದೆಹಲಿ: : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಮಹಾತ್ಮಾ ಗಾಂಧಿ ಅವರ ಭಾವಚಿತ್ರದೊಂದಿಗೆ ಕರೆನ್ಸಿ ನೋಟುಗಳ ಮೇಲೆ ಗಣೇಶ ಮತ್ತು ಲಕ್ಷ್ಮಿ ದೇವಿಯ ಫೋಟೋಗಳನ್ನು ಹಾಕುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ದೇವರುಗಳ ಫೋಟೋಗಳನ್ನು ಕರೆನ್ಸಿಗಳ ಮೇಲೆ ಹಾಕುವುದರಿಂದ ದೇಶದ ಜನರು ಆರ್ಥಿಕತೆಯನ್ನು ಸುಧಾರಿಸುವ ಪ್ರಯತ್ನ ನಡೆಯುತ್ತದೆ ಅಂತ ಅವರು ಹೇಳಿದ್ದಾರೆ. ಇದೇ ವೇಳೆ ಅವರು “ಲಕ್ಷ್ಮಿಯು ಸಮೃದ್ಧಿಯ ದೇವತೆ ಮತ್ತು ಗಣೇಶನು ತೊಂದರೆಗಳನ್ನು ದೂರವಿಡುವ ದೇವರು” ಅಂತ ಅವರು ಹೇಳಿದ್ದಾರೆ. ರೂಪಾಯಿ ಮೌಲ್ಯ ನಿರಂತರವಾಗಿ … Continue reading ರೂಪಾಯಿ ಕುಸಿತಕ್ಕೆ ಕೇಜ್ರಿವಾಲ್ ಪರಿಹಾರ, ಕರೆನ್ಸಿ ನೋಟುಗಳ ಮೇಲೆ ಲಕ್ಷ್ಮಿ-ಗಣೇಶ ಮುದ್ರಿಸಲು ಮನವಿ