ಸಿಎಂ ಸ್ಥಾನಕ್ಕೆ ಕೇಜ್ರಿವಾಲ್ ರಾಜೀನಾಮೆ ನೀಡುವುದಿಲ್ಲ, ಜೈಲಿನಿಂದ ಆಡಳಿತ : ಎಎಪಿ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡುವುದಿಲ್ಲ ಮತ್ತು ಜೈಲಿನಿಂದ ಸರ್ಕಾರವನ್ನ ನಡೆಸುವುದನ್ನ ಮುಂದುವರಿಸುತ್ತಾರೆ ಎಂದು ಆಮ್ ಆದ್ಮಿ ಪಕ್ಷ (AAP) ಹೇಳಿದೆ. ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, ತಿಹಾರ್ ಜೈಲಿನಲ್ಲಿರಿಸಲಾಗಿದೆ. Senior AAP Leader @Jasmine441 Addressing an Important Press Conference | LIVE https://t.co/Bt4vaM4vsi — AAP (@AamAadmiParty) April 1, 2024   ವಿಚಾರಣೆಯ … Continue reading ಸಿಎಂ ಸ್ಥಾನಕ್ಕೆ ಕೇಜ್ರಿವಾಲ್ ರಾಜೀನಾಮೆ ನೀಡುವುದಿಲ್ಲ, ಜೈಲಿನಿಂದ ಆಡಳಿತ : ಎಎಪಿ