Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ವಂತ `ಟ್ರ್ಯಾಕ್ಟರ್’ ಕೊಳ್ಳುವ ಕನಸು ಕಂಡ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಸಿಗಲಿದೆ ಶೇ.50% ಸಬ್ಸಿಡಿ.!

31/01/2026 5:23 AM

JOB ALERT : ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ : ‘SBI’ ನಲ್ಲಿ 2,273 ಹುದ್ದೆಗಳಿಗೆ ಅರ್ಜಿ ಆಹ್ವಾನ |SBI CBO Recruitment

31/01/2026 5:21 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

31/01/2026 5:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗರಾಗಿ, ಬದುಕು ನಡೆಸಿದ್ದು ವಿಶ್ವಮಾನವರಾಗಿ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗರಾಗಿ, ಬದುಕು ನಡೆಸಿದ್ದು ವಿಶ್ವಮಾನವರಾಗಿ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0927/06/2025 6:23 PM

ಬೆಂಗಳೂರು : “ಹುಟ್ಟಿದಾಗ ಭೂಮಿ ಮೇಲಿರುತ್ತೇವೆ. ಸತ್ತಾಗ ಭೂಮಿ ಕೆಳಗಿರುತ್ತೇವೆ. ಆದರೆ ನಮ್ಮ ಸಾಧನೆಗಳು ಮೇಲಿರುತ್ತವೆ. ಅದೇ ರೀತಿ ಕೆಂಪೇಗೌಡರ ಸಾಧನೆಗಳು ಶಾಶ್ವತ. ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗರಾಗಿ ಆದರೆ ಬದುಕು ನಡೆಸಿದ್ದು, ಸಮಾಜಕ್ಕೆ ಸಂದೇಶ ನೀಡಿದ್ದು ವಿಶ್ವಮಾನವರಾಗಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಬಾಬು ಜಗಜೀವನ್ ರಾಮ್ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ನಡೆದ ನೂತನ ʼಕೆಂಪೇಗೌಡ ಭವನʼ ಭೂಮಿಪೂಜೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ವಿಶ್ವದೆಲ್ಲೆಡೆ ಬೆಂಗಳೂರಿನ ಕೀರ್ತಿ ಹರಡಿದೆ. ಈ ನಗರದ ಅಭಿವೃದ್ಧಿಗೆ ಕೆಂಪೇಗೌಡರೇ ಸ್ಫೂರ್ತಿ ಎಂಬುದನ್ನು ನಾವು ಮರೆಯಬಾರದು. 500 ವರ್ಷಗಳ ಹಿಂದೆಯೇ ಮಾದರಿ ಆಡಳಿತಕ್ಕೆ ಅಡಿಪಾಯ ಹಾಕಿದವರು. ಎಲ್ಲಾ ಜಾತಿ, ಧರ್ಮಗಳಿಗೆ ಅವಕಾಶ ನೀಡಿ ಸಮಾಜಕ್ಕೆ ಸಂದೇಶ ನೀಡಿದವರು” ಎಂದು ತಿಳಿಸಿದರು.

“ನಮ್ಮ ಸಮುದಾಯದವರಿಗೆ ಒಂದು ಸಂದೇಶ ನೀಡಲು ಬಯಸುತ್ತೇನೆ. ನಾವುಗಳು ಯಾರೂ ಸಹ ಇಂತಹದ್ದೇ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ. ರಾಜಕೀಯದಲ್ಲಿ ಧರ್ಮ ಇರಬೇಕೆ ಹೊರತು, ಧರ್ಮದಲ್ಲಿ ರಾಜಕೀಯ ಇರಬಾರದು ಎನ್ನುವ ಮಾತನ್ನು ಮರೆಯಬಾರದು. ಕೆಂಪೇಗೌಡರು ಎಲ್ಲಾ ಸಮುದಾಯಕ್ಕೆ ಸೇರಿದವರು. ಇವರು ನಾಡಿನ ಆಸ್ತಿ, ಎಲ್ಲಾ ಸಮಾಜದ ಆಸ್ತಿ” ಎಂದು ಹೇಳಿದರು.

“ಬೆಂಗಳೂರು ನಗರದ ಅಭಿವೃದ್ಧಿ ತುಂಬಾ ಸರಳವಾದ ಕೆಲಸವಲ್ಲ. ಇಲ್ಲಿನ ಜನಸಂಖ್ಯೆ, ವಾಹನಗಳ ಸಂಖ್ಯೆ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಹೊಸ ರೂಪ ನೀಡಬೇಕು ಎಂದು ನಾನು ಸಚಿವನಾದ ದಿನದಿಂದ ಪ್ರಯತ್ನ ಮಾಡುತ್ತಿದ್ದೇನೆ. ಸುಮಾರು 40 ಕಿಲೋ ಮೀಟರ್ ನಷ್ಟು ಟನಲ್ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದು, ರೂ.17 ಸಾವಿರ ಕೋಟಿ ವೆಚ್ಚದಲ್ಲಿ ಟೆಂಡರ್ ಗೆ ಸಿದ್ಧತೆ ಮಾಡುತ್ತಿದ್ದೇವೆ. 118 ಕಿ.ಮೀ ಮೇಲ್ಸೇತುವೆ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದೇವೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸುಮಾರು 1 ಲಕ್ಷ ಕೋಟಿ ಮೊತ್ತದ ಯೋಜನೆಗಳಿಗೆ ನಾವು ಸಿದ್ಧತೆ ಮಾಡಿಕೊಂಡಿದ್ದೇವೆ. ಮನೆ ಬಾಗಿಲಿಗೆ ʼನಂಬಿಕೆ ನಕ್ಷೆʼ ಎನ್ನುವ ಯೋಜನೆ ತಲುಪಿಸುತ್ತಿದ್ದೇವೆ. ಸುಮಾರು 25 ಲಕ್ಷ ಆಸ್ತಿ ದಾಖಲೆಗಳನ್ನು ಡಿಜೀಟಲೀಕರಣ ಮಾಡಿ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲಾಗುತ್ತಿದೆ. ಕೃಷ್ಣ ಭೈರೇಗೌಡರ ಕ್ಷೇತ್ರದಲ್ಲಿ ಪ್ರಾಯೋಗಿಕ ಕೆಲಸ ನಡೆಯುತ್ತಿದೆ” ಎಂದರು.

ಬೆಂಗಳೂರಲ್ಲಿ 60,000 ಪ್ರೇಕ್ಷಕರ ಸ್ಥಳಾವಕಾಶದ ನೂತನ ಸ್ಟೇಡಿಯಂ ನಿರ್ಮಾಣ: ಡಿಸಿಎಂ ಡಿ.ಕೆ ಶಿವಕುಮಾರ್

GOOD NEWS : ರಾಜ್ಯ ಸರ್ಕಾರದಿಂದ `ರೈತರಿಗೆ’ ಗುಡ್ ನ್ಯೂಸ್ : ಮೃತಪಟ್ಟವರ ವಾರಸುದಾರರ ಹೆಸರಿಗೆ `ಪೌತಿ ಖಾತೆ’ ಆಂದೋಲನ.!

Share. Facebook Twitter LinkedIn WhatsApp Email

Related Posts

ಸ್ವಂತ `ಟ್ರ್ಯಾಕ್ಟರ್’ ಕೊಳ್ಳುವ ಕನಸು ಕಂಡ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಸಿಗಲಿದೆ ಶೇ.50% ಸಬ್ಸಿಡಿ.!

31/01/2026 5:23 AM4 Mins Read

JOB ALERT : ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ : ‘SBI’ ನಲ್ಲಿ 2,273 ಹುದ್ದೆಗಳಿಗೆ ಅರ್ಜಿ ಆಹ್ವಾನ |SBI CBO Recruitment

31/01/2026 5:21 AM2 Mins Read

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

31/01/2026 5:19 AM2 Mins Read
Recent News

ಸ್ವಂತ `ಟ್ರ್ಯಾಕ್ಟರ್’ ಕೊಳ್ಳುವ ಕನಸು ಕಂಡ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಸಿಗಲಿದೆ ಶೇ.50% ಸಬ್ಸಿಡಿ.!

31/01/2026 5:23 AM

JOB ALERT : ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ : ‘SBI’ ನಲ್ಲಿ 2,273 ಹುದ್ದೆಗಳಿಗೆ ಅರ್ಜಿ ಆಹ್ವಾನ |SBI CBO Recruitment

31/01/2026 5:21 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

31/01/2026 5:19 AM

BIG NEWS: ರಾಜ್ಯದ ಸಾರಿಗೆ ಬಸ್ಸುಗಳ ಮೇಲಿನ ತಂಬಾಕು ಉತ್ಪನ್ನಗಳ ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ

31/01/2026 5:16 AM
State News
KARNATAKA

ಸ್ವಂತ `ಟ್ರ್ಯಾಕ್ಟರ್’ ಕೊಳ್ಳುವ ಕನಸು ಕಂಡ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಸಿಗಲಿದೆ ಶೇ.50% ಸಬ್ಸಿಡಿ.!

By kannadanewsnow5731/01/2026 5:23 AM KARNATAKA 4 Mins Read

ಬೆಂಗಳೂರು : ಸ್ವಂತ ಟ್ರ್ಯಾಕ್ಟರ್ ಕೊಳ್ಳುವ ಕನಸು ಕಂಡ ರೈತರಿಗೆ ಸಿಹಿಸುದ್ದಿ, ಕೇಂದ್ರ ಸರ್ಕಾರವು ಟ್ರ್ಯಾಕ್ಟರ್ ಖರೀದಿಗೆ ಸಹಾಯ ಮಾಡುತ್ತದೆ.…

JOB ALERT : ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ : ‘SBI’ ನಲ್ಲಿ 2,273 ಹುದ್ದೆಗಳಿಗೆ ಅರ್ಜಿ ಆಹ್ವಾನ |SBI CBO Recruitment

31/01/2026 5:21 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

31/01/2026 5:19 AM

BIG NEWS: ರಾಜ್ಯದ ಸಾರಿಗೆ ಬಸ್ಸುಗಳ ಮೇಲಿನ ತಂಬಾಕು ಉತ್ಪನ್ನಗಳ ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ

31/01/2026 5:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.