BIG NEWS: ಕೆಂಪಣ್ಣ ಲೋಕಾಯುಕ್ತಕ್ಕೆ ದೂರು ನೀಡಬೇಕು, ಇಲ್ಲವಾದಲ್ಲಿ ಮಾನನಷ್ಟ ಮೊಕದ್ದಮ್ಮೆ ದಾಖಲು- ಸಚಿವ ಮುನಿರತ್ನ ಖಡಕ್ ಎಚ್ಚರಿಕೆ

ಬೆಂಗಳೂರು: ಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಮಾಡಿರುವಂತ ಆರೋಪದಲ್ಲಿ ಯಾವುದೇ ಉರುಳಿಲ್ಲ. ಅವರ ಬಳಿಯಲ್ಲಿ ದಾಖಲೆಗಳಿದ್ದರೇ 7 ದಿನಗಳೊಳಗೆ ಲೋಕಾಯುಕ್ತಕ್ಕೆ ದೂರು ನೀಡಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಹಾಗೂ ಕ್ರಿಮಿನಲ್ ಕೇಸ್ ದಾಖಲಿಸೋದಾಗಿ ತೋಟಗಾರಿಕೆ  ಸಚಿವ ಮುನಿರತ್ನ ( Minister Munirathna ) ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೆಲ್ಮೆಟ್ ಧರಿಸದ ಲೈನ್‌ಮ್ಯಾನ್‌ಗೆ ದಂಡ ವಿಧಿಸಿದ ಟ್ರಾಫಿಕ್‌ ಪೊಲೀಸ್ : ಠಾಣೆಯ ʻವಿದ್ಯುತ್‌ ಸಂಪರ್ಕ ಕಡಿತʼಗೊಳಿಸಿದ video viral | WATCH ಈ ಕುರಿತಂತೆ … Continue reading BIG NEWS: ಕೆಂಪಣ್ಣ ಲೋಕಾಯುಕ್ತಕ್ಕೆ ದೂರು ನೀಡಬೇಕು, ಇಲ್ಲವಾದಲ್ಲಿ ಮಾನನಷ್ಟ ಮೊಕದ್ದಮ್ಮೆ ದಾಖಲು- ಸಚಿವ ಮುನಿರತ್ನ ಖಡಕ್ ಎಚ್ಚರಿಕೆ