Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಚಿವ ಸಂಪುಟ ಪುನಾರಚನೆ ಕುರಿತು ಯಾವುದೇ ಚರ್ಚೆ ಆಗಿಲ್ಲ : ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

10/06/2025 4:16 PM

BIG NEWS: ಕರ್ನಾಟಕದಲ್ಲಿ ಮತ್ತೊಮ್ಮೆ ‘ಜಾತಿಗಣತಿ ಸಮೀಕ್ಷೆ’: ಸಿಎಂ ಸಿದ್ಧರಾಮಯ್ಯ

10/06/2025 4:10 PM

BIG NEWS : ಚಾಮರಾಜನಗರದಲ್ಲಿ ವ್ಯಕ್ತಿಯ ಮೇಲೆ ಏಕಾಏಕಿ ಹುಲಿ ದಾಳಿ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ

10/06/2025 4:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಲ್ಲದ ಕಾಮುಕರ ಅಟ್ಟಹಾಸ :ಕೇರಳದಲ್ಲಿ ದರೋಡೆಗೆ ಬಂದ ಯುವಕನಿಂದ 70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ!
INDIA

ನಿಲ್ಲದ ಕಾಮುಕರ ಅಟ್ಟಹಾಸ :ಕೇರಳದಲ್ಲಿ ದರೋಡೆಗೆ ಬಂದ ಯುವಕನಿಂದ 70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ!

By kannadanewsnow0526/08/2024 8:32 AM

ಕೇರಳ : ದೇಶದಲ್ಲಿ ಪ್ರಸ್ತುತ ಪ್ರತಿದಿನ ಮಹಿಳೆಯರು, ಮಕ್ಕಳು ಎನ್ನದೆ ಅತ್ಯಾಚಾರ ಪ್ರಕರಣಗಳು ನಡೆಯುತ್ತಲೇ ಇವೆ. ಎಷ್ಟೇ ಕಠಿಣ ಕ್ರಮ ಜರುಗಿಸಿದರು ಸಹ ಇಂತಹ ಘಟನೆ ನಿಲ್ಲುತ್ತಿಲ್ಲ.ಇದೀಗ ಕೇರಳದಲ್ಲಿ 70 ವರ್ಷದ ವೃದ್ಧೆಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ನಡೆದಿದೆ.

ಹೌದು ದರೋಡೆಗೆಂದು ಬಂದಿದ್ದ ವ್ಯಕ್ತಿ ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಕಾಯಂಕುಲಂನಲ್ಲಿರುವ ಅವರ ನಿವಾಸದಲ್ಲಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಒಬ್ಬಂಟಿಯಾಗಿ ವಾಸಿಸುತ್ತಿದ್ದಾರೆ ಎಂಬುದನ್ನು ಅರಿತ ವ್ಯಕ್ತಿಯು ಆಕೆಯನ್ನು ಗುರಿಯಾಗಿಸಿಕೊಂಡಿದ್ದ ಎನ್ನಲಾಗುತ್ತಿದೆ.

ಈ ಘಟನೆ ಅಲಪ್ಪುಳ ಜಿಲ್ಲೆಯಲ್ಲಿ ನಡೆದಿದೆ, ದರೋಡೆಗೆಂದು ಮನೆಗೆ ಬಂದಿದ್ದ ಧನೇಶ್​(29) ಎಂಬಾತ ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಆರೋಪಿ ಶನಿವಾರ ರಾತ್ರಿ ವೃದ್ಧೆಯ ಮೇಲೆ ಮೆಣಸಿನ ಪುಡಿ ಎರಚಿದ ನಂತರ ಕಾಯಂಕುಲಂನಲ್ಲಿರುವ ಅವರ ನಿವಾಸದಲ್ಲಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದುಷ್ಕರ್ಮಿಯು ವೃದ್ಧೆಯಿಂದ ಸುಮಾರು ಏಳು ಪವನ್ ಚಿನ್ನವನ್ನು ಕದ್ದಿದ್ದು, ಕದ್ದ ಆಭರಣಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ.ಆತ ಹೊರಗಿನಿಂದ ಬಾಗಿಲನ್ನು ಲಾಕ್​ ಮಾಡಿ ಹೊರಟುಹೋಗಿದ್ದ, ಆಕೆಯ ಮೊಬೈಲ್​ ಫೋನ್​ ಕೂಡ ಕದ್ದೊಯ್ದಿದ್ದ ಕಾರಣ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ. ಬೆಳಗ್ಗೆ ಅಕ್ಕಪಕ್ಕದ ಮನೆಯವರು ಅವರನ್ನು ಕಂಡು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಸಚಿವ ಸಂಪುಟ ಪುನಾರಚನೆ ಕುರಿತು ಯಾವುದೇ ಚರ್ಚೆ ಆಗಿಲ್ಲ : ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

10/06/2025 4:16 PM1 Min Read

Heavy Rain : ಜೂನ್ 10-11-12-13, 14, 15ರಂದು ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಗುಡುಗು ಸಹಿತ ಭಾರೀ ಮಳೆ ; ‘IMD’ ಎಚ್ಚರಿಕೆ

10/06/2025 4:01 PM2 Mins Read

BREAKING : ರಾಜ್ಯದಲ್ಲಿ ಶೀಘ್ರವೆ ಮತ್ತೆ ಹೊಸದಾಗಿ ‘ಜಾತಿಗಣತಿ ಸಮೀಕ್ಷೆ’ : ಸಿಎಂ ಸಿದ್ದರಾಮಯ್ಯ ಹೇಳಿಕೆ

10/06/2025 3:57 PM1 Min Read
Recent News

BREAKING : ಸಚಿವ ಸಂಪುಟ ಪುನಾರಚನೆ ಕುರಿತು ಯಾವುದೇ ಚರ್ಚೆ ಆಗಿಲ್ಲ : ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

10/06/2025 4:16 PM

BIG NEWS: ಕರ್ನಾಟಕದಲ್ಲಿ ಮತ್ತೊಮ್ಮೆ ‘ಜಾತಿಗಣತಿ ಸಮೀಕ್ಷೆ’: ಸಿಎಂ ಸಿದ್ಧರಾಮಯ್ಯ

10/06/2025 4:10 PM

BIG NEWS : ಚಾಮರಾಜನಗರದಲ್ಲಿ ವ್ಯಕ್ತಿಯ ಮೇಲೆ ಏಕಾಏಕಿ ಹುಲಿ ದಾಳಿ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ

10/06/2025 4:05 PM

Heavy Rain : ಜೂನ್ 10-11-12-13, 14, 15ರಂದು ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಗುಡುಗು ಸಹಿತ ಭಾರೀ ಮಳೆ ; ‘IMD’ ಎಚ್ಚರಿಕೆ

10/06/2025 4:01 PM
State News
KARNATAKA

BIG NEWS: ಕರ್ನಾಟಕದಲ್ಲಿ ಮತ್ತೊಮ್ಮೆ ‘ಜಾತಿಗಣತಿ ಸಮೀಕ್ಷೆ’: ಸಿಎಂ ಸಿದ್ಧರಾಮಯ್ಯ

By kannadanewsnow0910/06/2025 4:10 PM KARNATAKA 1 Min Read

ನವದೆಹಲಿ: ಜಾತಿಗಣತಿ ಸಮೀಕ್ಷೆ ನಡೆದು 9, 10 ವರ್ಷವಾಗಿದೆ. ಹೀಗಾಗಿ ಕೆಲವರು ಅಪಸ್ವರ ಎತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ…

BIG NEWS : ಚಾಮರಾಜನಗರದಲ್ಲಿ ವ್ಯಕ್ತಿಯ ಮೇಲೆ ಏಕಾಏಕಿ ಹುಲಿ ದಾಳಿ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ

10/06/2025 4:05 PM

BREAKING: ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ನಿಧನ

10/06/2025 3:59 PM

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಲ್ಲೆ ಘಟನೆ: ಈ ಸ್ಪಷ್ಟನೆ ಕೊಟ್ಟ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ

10/06/2025 3:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.