Big news: ಕೇರಳದಲ್ಲಿ ಮುಂದುವರೆದ ಮಳೆ ಆರ್ಭಟ : ಸಾವಿನ ಸಂಖ್ಯೆ 13ಕ್ಕೆ ಏರಿಕೆ, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ | Kerala rain update

ತಿರುವನಂತಪುರಂ: ಕೇರಳದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಮಳೆಗೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದ್ದರ ಸಂಖ್ಯೆ 13ಕ್ಕೆ ತಲುಪಿದೆ. ಕೆಲವು ಜನರು ಕಾಣೆಯಾಗಿದ್ದಾರೆ ಎನ್ನಲಾಗುತ್ತಿದೆ. Video: ದೆಹಲಿಯಲ್ಲಿ ಸಂಸದರಿಂದ ʻತ್ರಿವರ್ಣ ಯಾತ್ರೆʼ: ಸ್ಕೂಟಿ ಓಡಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾರತೀಯ ಹವಾಮಾನ ಇಲಾಖೆ ಕೇರಳದ ಕೊಟ್ಟಾಯಂ, ಇಡುಕ್ಕಿ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ದಿನಕ್ಕೆ ರೆಡ್ ಅಲರ್ಟ್ ಮತ್ತು ತಿರುವನಂತಪುರಂ, ಕೊಲ್ಲಂ ಮತ್ತು ಕಾಸರಗೋಡು ಹೊರತುಪಡಿಸಿ ಉಳಿದ 8 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಇನ್ನು ಮಳೆಯಲ್ಲಿ ಕಂದಾಯ ಅಧಿಕಾರಿಗಳು … Continue reading Big news: ಕೇರಳದಲ್ಲಿ ಮುಂದುವರೆದ ಮಳೆ ಆರ್ಭಟ : ಸಾವಿನ ಸಂಖ್ಯೆ 13ಕ್ಕೆ ಏರಿಕೆ, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ | Kerala rain update