ಹಸಿವು ತಾಳದೇ ‘ಬೆಕ್ಕಿನ ಹಸಿ ಮಾಂಸ’ ತಿಂದ ಯುವಕ, ಕೇರಳದಲ್ಲಿ ಹೃದಯ ವಿದ್ರಾವಕ ಘಟನೆ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಕೇರಳ ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಹಸಿವು ತಾಳಲಾರದೆ ಯುವಕನೊಬ್ಬ ಸತ್ತ ಬೆಕ್ಕಿನ ಹಸಿ ಮಾಂಸ ತಿಂದಿದ್ದಾನೆ. ಮಲಪ್ಪುರಂ ಜಿಲ್ಲೆಯ ಕುಟ್ಟಿಪ್ಪುರಂ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಕುಟ್ಟಿಪ್ಪುರಂ ಪೊಲೀಸರ ಪ್ರಕಾರ, ಸಂಜೆ 5 ಗಂಟೆ ಸುಮಾರಿಗೆ 27 ವರ್ಷದ ವ್ಯಕ್ತಿಯೊಬ್ಬ ಬಸ್ ನಿಲ್ದಾಣದಲ್ಲಿ ಕುಳಿತಿದ್ದಾಗ ಸತ್ತ ಬೆಕ್ಕಿನ ಮಾಂಸವನ್ನು ತಿನ್ನುತ್ತಿದ್ದನು. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಅಲ್ಲಿಗೆ ಆಗಮಿಸಿ ವ್ಯಕ್ತಿಗೆ ಆಹಾರ ನೀಡಿದ್ದಾರೆ. … Continue reading ಹಸಿವು ತಾಳದೇ ‘ಬೆಕ್ಕಿನ ಹಸಿ ಮಾಂಸ’ ತಿಂದ ಯುವಕ, ಕೇರಳದಲ್ಲಿ ಹೃದಯ ವಿದ್ರಾವಕ ಘಟನೆ