BREAKING NEWS : ಕೆರೂರು ಗಣಪತಿ ವಿಸರ್ಜನೆ ವೇಳೆ ಗಲಭೆ ಪ್ರಕರಣ : ಬಾದಾಮಿ ಸಿಪಿಐ ‘ಕರೆಪ್ಪ ಬನ್ನೆ’ ಸಸ್ಪೆಂಡ್

ಬಾಗಲಕೋಟೆ : ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ  ಗಣೇಶ ಮೂರ್ತಿ ಮೆರವಣಿಗೆ ವೇಳೆ ಹಿಂದೂ ಕಾರ್ಯಕರ್ತರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಾಗಲಕೋಟೆ ಸಿಪಿಐ ಕರೆಪ್ಪ ಬನ್ನೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಬಾಗಲಕೋಟೆ ಎಸ್ ಪಿ ಜಯಪ್ರಕಾಶ್  ಈ ಆದೇಶ ಹೊರಡಿಸಿದ್ದಾರೆ. ಘಟನೆ ಹಿನ್ನೆಲೆ ಸೆ. 6 ರಂದು ಗಣಪತಿ ಮೆರವಣಿಗೆ ವೇಳೆ ಸಿಪಿಐ, ಇಬ್ಬರು ಕಾನ್ಸ್​​ಟೇಬಲ್​ಗಳ ಮೇಲೆ ಹಲ್ಲೆ ಮಾಡಿದ್ದು, ಕೆರೂರು ಠಾಣೆ ಕಾನ್ಸ್​​ಟೇಬಲ್​ ಸುರೇಶ್​, ರಮೇಶ್ ಮೇಲೆ ಹಲ್ಲೆ ಮಾಡಲಾಗಿದೆ. ಬೇಗ ಗಣೇಶ … Continue reading BREAKING NEWS : ಕೆರೂರು ಗಣಪತಿ ವಿಸರ್ಜನೆ ವೇಳೆ ಗಲಭೆ ಪ್ರಕರಣ : ಬಾದಾಮಿ ಸಿಪಿಐ ‘ಕರೆಪ್ಪ ಬನ್ನೆ’ ಸಸ್ಪೆಂಡ್