BIGG NEWS : ಜಾರಕಿಹೊಳಿ ಹೇಳಿಕೆ ವಿರುದ್ಧ ಕೆರಳಿದ ಕೇಸರಿ ಪಡೆ : ‘ಸ್ವಾಭಿಮಾನಿ ಹಿಂದೂ ಅಭಿಯಾನ’ ಆರಂಭಿಸಿದ ಸುನಿಲ್ ಕುಮಾರ್

ಬೆಂಗಳೂರು : ಹಿಂದೂ ಶಬ್ದದ ಅರ್ಥ ಅಶ್ಲೀಲವಾಗಿದೆ ಎಂದು ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆ ವಿರುದ್ಧ ಕೇಸರಿಪಡೆ ಕೆರಳಿ ನಿಂತಿದೆ. “ಸ್ವಾಭಿಮಾನಿ ಹಿಂದೂ” ಎಂಬ ಘೋಷ ವಾಕ್ಯದೊಂದಿಗೆ ಇಂಧನ ಹಾಗೂ ಕನ್ನಡ-ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ಅಭಿಯಾನ ಪ್ರಾರಂಭಿಸಿದ್ದಾರೆ. BIGG NEWS : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವರಿಂದ ಸಿಹಿಸುದ್ದಿ! ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಚಿವರು, ಕಾಂಗ್ರೆಸ್ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ಧಾರೆ. ನನ್ನನ್ನು ಹಿಂದೂ ಎಂದು ಕರೆಯಬೇಡಿ ಎಂದು … Continue reading BIGG NEWS : ಜಾರಕಿಹೊಳಿ ಹೇಳಿಕೆ ವಿರುದ್ಧ ಕೆರಳಿದ ಕೇಸರಿ ಪಡೆ : ‘ಸ್ವಾಭಿಮಾನಿ ಹಿಂದೂ ಅಭಿಯಾನ’ ಆರಂಭಿಸಿದ ಸುನಿಲ್ ಕುಮಾರ್