BIGG NEWS: ಕ್ರಿಕೆಟ್‌ ಬೆಟ್ಟಿಂಗ್‌ ಪ್ರಕರಣ: ಕಾನ್ಸ್‌ ಟೇಬಲ್‌ ವಿರುದ್ಧ ಮೂರು ಲಕ್ಷ ಹಣ ಪೀಕಿರುವ ಆರೋಪ

ಬೆಂಗಳೂರು: ಕ್ರಿಕೆಟ್‌ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಕಾನ್ಸ್‌ ಟೇಬಲ್‌ ಶಿವಕುಮಾರ್‌ ಮೇಲೆ ಸುಲಿಗೆ ಆರೋಪ ಕೇಳಿಬಂದಿದೆ. ಸುಮಾರು ಮೂರು ಲಕ್ಷ ಹಣ ವಸೂಲಿ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. BREAKING NEWS: ಕಮಿಷನ್‌ ಆರೋಪ; ಕೆಂಪಯ್ಯ ಸೇರಿ 18 ಜನರ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್‌ : ಸಚಿವ ಮುನಿರತ್ನ   ಇನ್ನು ಸಹಕಾರದ ನಗರದ ಉದ್ಯಮಿಗೆ ಬೆದರಿಸಿ ಹಣ ಪೀಕಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಈಶಾನ್ಯ ವಿಭಾಗ ಡಿಸಿಪಿಐಗೆ ಸಹಕಾರ ನಗರದ ಉದ್ಯಮಿ … Continue reading BIGG NEWS: ಕ್ರಿಕೆಟ್‌ ಬೆಟ್ಟಿಂಗ್‌ ಪ್ರಕರಣ: ಕಾನ್ಸ್‌ ಟೇಬಲ್‌ ವಿರುದ್ಧ ಮೂರು ಲಕ್ಷ ಹಣ ಪೀಕಿರುವ ಆರೋಪ